Loading..!

ಕರ್ನಾಟಕ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ಮತ್ತು ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಾತಿ I ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Yallamma G | Date:June 13, 2024
not found
ಕರ್ನಾಟಕ ರಾಜ್ಯದ ಯಾದಗಿರಿ, ಉಡುಪಿ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಖಾಲಿ ಇರುವ ಅಥಿತಿ ಶಿಕ್ಷಕರ ಮತ್ತು ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಯನ್ನು ಸಲ್ಲಿಸಬಹುದಾಗಿರುತ್ತದೆ. ಈ ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆಮಾಡಿ ಕೊಳ್ಳಲಾಗುತ್ತದೆ.

- ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿಯನ್ನು ಈ ಕೆಳೆಗೆ ನೀಡಲಾಗಿದೆ.

Comments