Loading..!

ಕರ್ನಾಟಕ ರಾಜ್ಯ ಕೃಷಿ & ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿಯಮಿತ (KSCARD), ಬೆಂಗಳೂರುನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Surekha Halli | Date:June 10, 2020
not found
ಕರ್ನಾಟಕ ರಾಜ್ಯ ಸಹಕಾರಿ ಕೃಷಿ & ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿಯಮಿತ(KSCARD), ಬೆಂಗಳೂರುನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 03-07-2020

* ಹುದ್ದೆಗಳ ವಿವರ :
- ಕಾನೂನು ಅಧಿಕಾರಿ
- ಲೆಕ್ಕಾಧಿಕಾರಿ
- ಹಿರಿಯ ಸಹಾಯಕರು
No. of posts:  7

Comments

Sharanabasava H June 23, 2020, 10:59 a.m.