ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿಯ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿಯ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿಯಲ್ಲಿ ಖಾಲಿ ಇರುವ ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ /ಎಸ್ಎಲ್ಡಬ್ಲ್ಯೂಎಂ ಸಮಾಲೋಚಕರ ಹುುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅನುಭವ ಹೊಂದಿದವರೆಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ದಿನಾಂಕ 31 ಜನವರಿ 2022 ರೊಳಗಾಗಿ ಈ ಕೆಳಗೆ ನೀಡಿರುವ ಅಂಚೆ ವಿಳಾಸದ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸಬೇಕಾದ ಕಚೇರಿ ವಿಳಾಸ:
Chief Executive Officer, officer of the zilla panchayat,
beerasandra, chapparadakallu, devanahalli taluk,
Bengaluru rural district
- Start Date
- 6 ಜನವರಿ 2022
- End Date
- 31 ಜನವರಿ 2022
- Employment Type
- FULL_TIME
- Organization
- KPSC Vaani (Website)
- Location
- ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಅಭ್ಯರ್ಥಿಗಳು ಕಾನೂನಿನ ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ಎನ್ವಿರಾನ್ಮೆಂಟಲ್(Environmental) ಇಂಜಿನಿಯರಿಂಗ್ / ಸಿವಿಲ್(Civil) ಇಂಜಿನಿಯರಿಂಗ್ ವಿದ್ಯಾರ್ಹತೆಯನ್ನು ಹೊಂದಿರಬೇಕು. ಜೊತೆಗೆ ಕನಿಷ್ಠ 3 ವರ್ಷಗಳ ಅನುಭವ ಹೊಂದಿರಬೇಕು.
Comments