ಬೆಂಗಳೂರು ಗ್ರಾಮಾಂತರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ 2019 ನೇ ಸಾಲಿನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
|
Job Overview
- No. of posts
- 149
- Start Date
- 14 ಫೆಬ್ರುವರಿ 2019
- End Date
- 14 ಮಾರ್ಚ್ 2019
- Employment Type
- FULL_TIME
- Organization
- KPSC Vaani (Website)
- Location
- KA,
Qualification:
* ಜವಾನ (PEON) ಹುದ್ದೆಗೆ :- ಏಳನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.
* ಆದೇಶ ಜಾರಿಕಾರರ ಹುದ್ದೆಗೆ : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ಎಸ್ಎಲ್ ಸಿ(SSLC) ಪರೀಕ್ಷೆಯಲ್ಲಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
* ಶೀಘ್ರಲಿಪಿಕಾರ ಹುದ್ದೆಗಳಿಗೆ :
-ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು.
-ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಹಾಗೂ ಹಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರತಕ್ಕದ್ದು
* ಬೆರಳಚ್ಚುಗಾರ ಹುದ್ದೆಗಳಿಗೆ :
-ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
-ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರತಕ್ಕದ್ದು
* ಬೆರಳಚ್ಚು ನಕಲುಗಾರ ಹುದ್ದೆಗಳಿಗೆ :
-ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು ಅಥವಾ ತತ್ಸಮಾನ ಪರೀಕ್ಷೆಗೆ ಉತ್ತೀರ್ಣರಾಗಿರತಕ್ಕದ್ದು.
-ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರತಕ್ಕದ್ದು
* ಆದೇಶ ಜಾರಿಕಾರರ ಹುದ್ದೆಗೆ : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ಎಸ್ಎಲ್ ಸಿ(SSLC) ಪರೀಕ್ಷೆಯಲ್ಲಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
* ಶೀಘ್ರಲಿಪಿಕಾರ ಹುದ್ದೆಗಳಿಗೆ :
-ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು.
-ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಹಾಗೂ ಹಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರತಕ್ಕದ್ದು
* ಬೆರಳಚ್ಚುಗಾರ ಹುದ್ದೆಗಳಿಗೆ :
-ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
-ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರತಕ್ಕದ್ದು
* ಬೆರಳಚ್ಚು ನಕಲುಗಾರ ಹುದ್ದೆಗಳಿಗೆ :
-ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು ಅಥವಾ ತತ್ಸಮಾನ ಪರೀಕ್ಷೆಗೆ ಉತ್ತೀರ್ಣರಾಗಿರತಕ್ಕದ್ದು.
-ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರತಕ್ಕದ್ದು
Fee:
* ಸಾಮಾನ್ಯ ವರ್ಗ ಮತ್ತು ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ.200-00/-
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ.100-00/-
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ.100-00/-
Age Limit:
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂತ ವಯೋಮಿತಿಗಳನ್ನು ಮೀರಿರಬಾರದು
* ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2A/2B/3A/3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/CAT-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
* ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2A/2B/3A/3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/CAT-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
Comments