Loading..!

ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಚಿಕ್ಕಮಗಳೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Tags: Engineering
Published by: Rukmini Krushna Ganiger
|
ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಚಿಕ್ಕಮಗಳೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಚಿಕ್ಕಮಗಳೂರು ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯಲ್ಲಿ ಖಾಲಿ ಇರುವ / ಹೊಸದಾಗಿ ಮಂಜೂರಾಗಿರುವ ಹುದ್ದೆಗಳನ್ನು, ಮಾನವ ಸಂಪನ್ಮೂಲ ಸಂಸ್ಥೆಯ ಮೂಲಕ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 19/07/2021 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಸರ್ಕಾರಿ ರಜೆಯ ದಿನ ಅರ್ಜಿಗಳು ಸ್ವೀಕೃತವಾಗಿರುವದಿಲ್ಲ.
Job Overview
Start Date
7 ಜುಲೈ 2021
End Date
19 ಜುಲೈ 2021
Employment Type
FULL_TIME
Organization
KPSC Vaani (Website)
Location
ಚಿಕ್ಕಮಗಳೂರು ಜಿಲ್ಲೆ, KA,
Selection Procedure:
 - ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯ/ಬೋರ್ಡ್ ದಿಂದ Diploma in Civil, Bsc (Forestry), BE in Civil  ಅಥವಾ ಸಮಾನವಾದ ಸಂಬಂಧಿಸಿದ ವಿದ್ಯಾರ್ಹತೆಯನ್ನು ಹಾಗೂ ಕನಿಷ್ಠ ಸಂಬಂಧಿಸಿದ ಕ್ಷೇತ್ರದಲ್ಲಿ  2 & 3 ವರ್ಷದ ಸೇವಾನುಭವ ಹೊಂದಿರಬೇಕು.
Age Limit:
ಅರ್ಜಿ ಸಲ್ಲಿಸುವ ಅಭ್ಯರ್ಥಿಯು

- ಕನಿಷ್ಟ 18 ವರ್ಷ ವಯಸ್ಸನ್ನು ಪೂರೈಸಿರಬೇಕು.

- ಗರಿಷ್ಟ 50 ವರ್ಷದೊಳಗಿನ ವಯೋಮಾನದವರಾಗಿರಬೇಕು.  
To Download the Official Notification
Related Tags: Engineering

Comments