Loading..!

ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ SSLC ಪಾಸಾದ ಅಭ್ಯರ್ಥಿಗಳಿಗಾಗಿ ಜವಾನ ಹುದ್ದೆಗಳ ನೇಮಕಾತಿ | ಯಾವುದೇ ಪರೀಕ್ಷೆ ಇಲ್ಲ ನೇರ ಸಂದರ್ಶನ
Tags: SSLC
Published by: Surekha Halli | Date:24 ಮೇ 2021
not found
ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿ, ಮಂಗಳೂರು ಇಲ್ಲಿ ಖಾಲಿ ಇರುವ ಜವಾನ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 25-05-2021 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶನೀಡಲಾಗಿದೆ.
No. of posts:  34

Comments