Loading..!

ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ SSLC ಪಾಸಾದ ಅಭ್ಯರ್ಥಿಗಳಿಗಾಗಿ ಜವಾನ ಹುದ್ದೆಗಳ ನೇಮಕಾತಿ | ಯಾವುದೇ ಪರೀಕ್ಷೆ ಇಲ್ಲ ನೇರ ಸಂದರ್ಶನ

Tags: SSLC
Published by: Surekha Halli
|
ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ SSLC ಪಾಸಾದ ಅಭ್ಯರ್ಥಿಗಳಿಗಾಗಿ ಜವಾನ ಹುದ್ದೆಗಳ ನೇಮಕಾತಿ | ಯಾವುದೇ ಪರೀಕ್ಷೆ ಇಲ್ಲ ನೇರ ಸಂದರ್ಶನ
ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿ, ಮಂಗಳೂರು ಇಲ್ಲಿ ಖಾಲಿ ಇರುವ ಜವಾನ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 25-05-2021 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶನೀಡಲಾಗಿದೆ.
Job Overview
No. of posts
34
Start Date
21 ಎಪ್ರಿಲ್ 2021
End Date
3 ಜುಲೈ 2021
Last Payment
7 ಜುಲೈ 2021
Employment Type
FULL_TIME
Organization
KPSC Vaani (Website)
Location
ದಕ್ಷಿಣ ಕನ್ನಡ (ಮಂಗಳೂರು), KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಕಿರುಪಟ್ಟಿ ತಯಾರಿಸಿ ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification:
- ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ತಿಳಿದಿರಬೇಕು.
Fee:
- ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಗಳಿಗೆ ಸೇರಿದ ಅಭ್ಯರ್ಥಿಗಳಿಗೆ ರೂ. 200/-

- ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ, ಪ್ರವರ್ಗ-1ರ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.
Age Limit:

ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗೆ ಕನಿಷ್ಠ 18 ವರ್ಷ ವಯಸ್ಸನ್ನು ಹೊಂದಿರಬೇಕು.

- ಸಾಮಾನ್ಯ ವರ್ಗದ ಅಭ್ಯರ್ಥಿಗಳು ಗರಿಷ್ಠ 35 ವರ್ಷ ವಯಸ್ಸನ್ನು ಮೀರಿರಬಾರದು.

- ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಗಳಿಗೆ ಸೇರಿದ ಅಭ್ಯರ್ಥಿಗಳು ಗರಿಷ್ಠ 38 ವರ್ಷ ವಯಸ್ಸನ್ನು ಮೀರಿರಬಾರದು. 

- ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ ಹಾಗೂ ಪ್ರವರ್ಗ 1ರ ಹಿಂದುಳಿದ ಅಭ್ಯರ್ಥಿಗಳು ಗರಿಷ್ಠ 40 ವರ್ಷ ವಯಸ್ಸನ್ನು ಮೀರಿರಬಾರದು.

To Download Official Notification
To Download the Official notification Regarding date extend
Related Tags: SSLC

Comments