Loading..!

ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ, ಮಂಗಳೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಯಾವುದೇ ಪರೀಕ್ಷೆ ಇಲ್ಲ ನೇರ ಸಂದರ್ಶನ
Tags: PUC SSLC
Published by: Yallamma G | Date:30 ಅಕ್ಟೋಬರ್ 2023
not found

ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿ, ಮಂಗಳೂರು ಇಲ್ಲಿ ಖಾಲಿ ಇರುವ 54 ಶೀಘ್ರ ಲಿಪಿಗಾರ, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರ ಮತ್ತು ಜವಾನಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶನೀಡಲಾಗಿದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 06/11/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05/12/2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 06/12/2023


ಹುದ್ದೆಗಳ ವಿವರ : 54
ಶೀಘ್ರ ಲಿಪಿಗಾರ : 10 
ಬೆರಳಚ್ಚುಗಾರರು : 6 
ಬೆರಳಚ್ಚು ನಕಲುಗಾರ : 2 
ಜವಾನ : 36

No. of posts:  54

Comments