ದಾವಣಗೆರೆ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಈ ಕೆಳಕಂಡ ವಿವಿಧ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.
* ಹುದ್ದೆಗಳ ವಿವರ :
ತಾಂತ್ರಿಕ ಸಹಾಯಕ (ಅರಣ್ಯ) - 03
ತಾಂತ್ರಿಕ ಸಹಾಯಕ (ಕೃಷಿ) - 04
ತಾಂತ್ರಿಕ ಸಹಾಯಕ (ತೋಟಗಾರಿಕೆ) - 03
ತಾಂತ್ರಿಕ ಸಹಾಯಕ (ಸಿವಿಲ್) - 04
ತಾಲೂಕ MIS ಸಂಯೋಜಕರು - 01
ಈ ಮೇಲೆ ತಿಳಿಸಿದ ಹುದ್ದೆಗಳ ಅವಶ್ಯಕತೆ ಇದ್ದು, ಹುದ್ದೆಗೆ ಆಸಕ್ತಿಯಿರುವ ಅಭ್ಯರ್ಥಿಗಳು ದಿನಾಂಕ : 26-03-2021 ರಿಂದ 12-04-2021 ರೊಳಗಾಗಿ ಅರ್ಜಿಗಳನ್ನು ದಾವಣಗೆರೆ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ಸಲ್ಲಿಸಬಹುದಾಗಿರುತ್ತದೆ. ಅಪೂರ್ಣಗೊಂಡಿರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
Job Overview
- No. of posts
- 15
- Start Date
- 30 ಮಾರ್ಚ್ 2021
- End Date
- 12 ಎಪ್ರಿಲ್ 2021
- Employment Type
- FULL_TIME
- Organization
- KPSC Vaani (Website)
- Location
- ದಾವಣಗೆರೆ ಜಿಲ್ಲಾ ವ್ಯಾಪ್ತಿ, KA,
Qualification:
ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು BSc (Forestry / Agri / Horti ), BCA, BE (Civil) ವಿದ್ಯಾರ್ಹತೆಯನ್ನು ಹೊಂದಿರಬೇಕು.
Age Limit:
- ಕನಿಷ್ಠ 21 ವರ್ಷ ವಯಸ್ಸನ್ನು ಹೊಂದಿರಬೇಕು.
- ಗರಿಷ್ಟ 40 ವರ್ಷ ವಯಸ್ಸನ್ನು ಮೀರಿರಬಾರದು.
To Download the Official Notification
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
Degree
Comments