Loading..!

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

Published by: Mallappa Myageri
|
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ  ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಡೇಟಾಬೇಸ್ ಅಡ್ಮಿನಿಸ್ಟ್ರೇಟರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅದರ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ಕಛೇರಿ ವಿಳಾಸಕ್ಕೆ ದಿನಾಂಕ : 26-11-2021 ರ ಸಂಜೆ 05:30 ರೊಳಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
ಕಛೇರಿ ವಿಳಾಸ: 
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, 
3ನೇ ಮಹಡಿ, 3ನೇ ಗೇಟ್, ಎಂ.ಎಸ್ ಕಟ್ಟಡ, 
ಬೆಂಗಳೂರು-560001.

Job Overview
No. of posts
1
Start Date
17 ನವೆಂಬರ್ 2021
End Date
26 ನವೆಂಬರ್ 2021
Employment Type
FULL_TIME
Organization
KPSC Vaani (Website)
Location
Bangalore , Karnataka, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ BE/B.Tec/MCA/MSc ವಿದ್ಯಾರ್ಹತೆಯನ್ನು ಹೊಂದಿರಬೇಕು.
Age Limit:
ಡೇಟಾಬೇಸ್ ಅಡ್ಮಿನಿಸ್ಟ್ರೇಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 45 ವರ್ಷ ವಯೋಮಿತಿಯೊಳಗಿರಬೇಕು.
To Download the official notification

Comments