Loading..!

ಹಾಸನ ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Yallamma G | Date:13 ಸೆಪ್ಟೆಂಬರ್ 2023
not found

ಕೊಪ್ಪಳ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ಖಾಲಿ ಇರುವ ಒಟ್ಟು 12 ತಾಂತ್ರಿಕ ಸಹಾಯಕರು (ತೋಟಗಾರಿಕೆ/ಅರಣ್ಯ/ರೇಷ್ಮೆ) ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಹೊರಗುತ್ತಿಗೆಯ ಆಧಾರದಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 13/09/2023. ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನದ ಅವಕಾಶ ವಾಗಿರುತ್ತದೆ.
ಹುದ್ದೆಗಳ ವಿವರ : 12
ತಾಂತ್ರಿಕ ಸಹಾಯಕರು ತೋಟಗಾರಿಕೆ : 6
ತಾಂತ್ರಿಕ ಸಹಾಯಕರು ಅರಣ್ಯ : 2
ತಾಂತ್ರಿಕ ಸಹಾಯಕರು ರೇಷ್ಮೆ : 4

No. of posts:  12

Comments