ಹಾಸನ ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಕೊಪ್ಪಳ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ಖಾಲಿ ಇರುವ ಒಟ್ಟು 12 ತಾಂತ್ರಿಕ ಸಹಾಯಕರು (ತೋಟಗಾರಿಕೆ/ಅರಣ್ಯ/ರೇಷ್ಮೆ) ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಹೊರಗುತ್ತಿಗೆಯ ಆಧಾರದಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 13/09/2023. ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನದ ಅವಕಾಶ ವಾಗಿರುತ್ತದೆ.
ಹುದ್ದೆಗಳ ವಿವರ : 12
ತಾಂತ್ರಿಕ ಸಹಾಯಕರು ತೋಟಗಾರಿಕೆ : 6
ತಾಂತ್ರಿಕ ಸಹಾಯಕರು ಅರಣ್ಯ : 2
ತಾಂತ್ರಿಕ ಸಹಾಯಕರು ರೇಷ್ಮೆ : 4
- No. of posts
- 12
- Start Date
- 13 ಸೆಪ್ಟೆಂಬರ್ 2023
- End Date
- 13 ಸೆಪ್ಟೆಂಬರ್ 2023
- Employment Type
- FULL_TIME
- Organization
- KPSC Vaani (Website)
- Location
- ಹಾಸನ ಜಿಲ್ಲಾ, KA,
Selection Procedure:
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು B.Sc/ M.Sc ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಜೊತೆಗೆ ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.
- ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು.
Comments