Loading..!

ಕೃಷಿ ಇಲಾಖೆಯ ಬೆಳೆ ವಿಮಾ ಯೋಜನೆಯಡಿ ಅನುಷ್ಟಾನಗೊಳಿಸಿರುವ ರಾಜ್ಯಮಟ್ಟದ ತಾಂತ್ರಿಕ ಉತ್ತೇಜನ ಘಟಕದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
Published by: Surekha Halli | Date:11 ಮೇ 2021
not found
ಕೃಷಿ ಇಲಾಖೆಯ ಬೆಳೆ ವಿಮಾ ಯೋಜನೆಯಡಿ ಅನುಷ್ಟಾನಗೊಳಿಸಿರುವ ರಾಜ್ಯಮಟ್ಟದ ತಾಂತ್ರಿಕ ಉತ್ತೇಜನ ಘಟಕದಲ್ಲಿ ಖಾಲಿ ಇರುವ ಈ ಕೆಳಗೆ ವಿವರಿಸಿದ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ :17-05-2021 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.

* ಹುದ್ದೆಗಳ ವಿವರ :

- ರಾಜತಾಂತ್ರಿಕ ಘಟಕದ ಮುಖ್ಯಸ್ಥರು 

- ಕಾರ್ಯಕ್ರಮ ಸಂಯೋಜಕರು

- ಸಂವಹನ ಅಧಿಕಾರಿ 

- ಸಾಮರ್ಥವೃದ್ದಿ ಅಧಿಕಾರಿ 

- ಮಾಹಿತಿ ತಂತ್ರಜ್ಞಾನ ಮತ್ತು ನಿರ್ವಹಣಾ ವ್ಯವಸ್ಥೆ ತಜ್ಞರು 

- ದತ್ತಾಂಶ ವಿಶ್ಲೇಷಕರು 

- ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ತಜ್ಞರು 

- ತೋಟಗಾರಿಕಾ ತಜ್ಞರು 

- ಗುಮಾಸ್ತ 

- ಡೇಟಾ ಎಂಟ್ರಿ ಆಪರೇಟರ್

ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ನೇರವಾಗಿ ಅಥವಾ ಅಂಚೆಯ ಮೂಲಕ ಅರ್ಜಿಯನ್ನೊಳಗೊಂಡ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸಿ "ಕೃಷಿ ಆಯುಕ್ತರು, ಕೃಷಿ ಆಯುಕ್ತಾಲಯ, ಶೇಷಾದ್ರಿರಸ್ತೆ, ಬೆಂಗಳೂರು - 560001" ಕ್ಕೆ ಅಥವಾ ಭರ್ತಿಮಾಡಿದ ಅರ್ಜಿಯೊಂದಿಗೆ ಎಲ್ಲಾ ಮೂಲ ಪ್ರಮಾಣ ಪತ್ರಗಳು ಮತ್ತು ಅನುಭವ ಕುರಿತು ಸ್ಕ್ಯಾನ್ ಮಾಡಿ stsugari2020@gmail.com ವಿಳಾಸಕ್ಕೆ ಮೇ 17, 2021ರ ಸಂಜೆ 4 ಗಂಟೆಯೊಳಗೆ ಅರ್ಜಿಯನ್ನು ತಲುಪಿಸಬೇಕು.
No. of posts:  10

Comments

Manju Gaji ಮೇ 12, 2021, 8:08 ಪೂರ್ವಾಹ್ನ
Manju Gaji ಮೇ 12, 2021, 8:09 ಪೂರ್ವಾಹ್ನ
Murthinaik M Naik ಮೇ 15, 2021, 4:29 ಅಪರಾಹ್ನ