Loading..!

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ರಾಜ್ಯ ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ I ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:4 ಫೆಬ್ರುವರಿ 2022
not found
ಮೀನುಗಾರಿಕೆ ಇಲಾಖೆ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯ ಮೀನುಗಾರಿಕಾ ಇಲಾಖೆಯಲ್ಲಿ ಖಾಲಿ ಇರುವ  ರಾಜ್ಯ ಯೋಜನಾ ವ್ಯೆವಸ್ಥಾಪಕರು, ರಾಜ್ಯ ಉಪ ಯೋಜನಾ ವ್ಯೆವಸ್ಥಾಪಕರು ಮತ್ತು ಜಿಲ್ಲಾ ಯೋಜನಾ ವ್ಯೆವಸ್ಥಾಪಕರು ಹುದ್ದೆಗಳನ್ನು 1 ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸದರಿ ಹುದ್ದೆಗಳು ತಾತ್ಕಾಲಿಕ ಹುದ್ದೆಗಳಾಗಿದ್ದು, ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆಯಾದಲ್ಲಿ ಮತ್ತೆ 2 ವರ್ಷಗಳ ಅವಧಿಗೆ ಮುಂದುವರಿಸಲಾಗುವುದು. ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 10/02/2022 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ :
ರಾಜ್ಯ ಯೋಜನಾ ವ್ಯೆವಸ್ಥಾಪಕರು : 1
ರಾಜ್ಯ ಉಪ ಯೋಜನಾ ವ್ಯೆವಸ್ಥಾಪಕರು : 1 
ಜಿಲ್ಲಾ ಯೋಜನಾ ವ್ಯೆವಸ್ಥಾಪಕರು : 3
No. of posts:  5

Comments