ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ರಾಜ್ಯ ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ I ಕೂಡಲೇ ಅರ್ಜಿ ಸಲ್ಲಿಸಿ

Published by: Yallamma G
|
ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ರಾಜ್ಯ ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ  ಹುದ್ದೆಗಳ ನೇಮಕಾತಿ I ಕೂಡಲೇ ಅರ್ಜಿ ಸಲ್ಲಿಸಿ
ಮೀನುಗಾರಿಕೆ ಇಲಾಖೆ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯ ಮೀನುಗಾರಿಕಾ ಇಲಾಖೆಯಲ್ಲಿ ಖಾಲಿ ಇರುವ  ರಾಜ್ಯ ಯೋಜನಾ ವ್ಯೆವಸ್ಥಾಪಕರು, ರಾಜ್ಯ ಉಪ ಯೋಜನಾ ವ್ಯೆವಸ್ಥಾಪಕರು ಮತ್ತು ಜಿಲ್ಲಾ ಯೋಜನಾ ವ್ಯೆವಸ್ಥಾಪಕರು ಹುದ್ದೆಗಳನ್ನು 1 ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸದರಿ ಹುದ್ದೆಗಳು ತಾತ್ಕಾಲಿಕ ಹುದ್ದೆಗಳಾಗಿದ್ದು, ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆಯಾದಲ್ಲಿ ಮತ್ತೆ 2 ವರ್ಷಗಳ ಅವಧಿಗೆ ಮುಂದುವರಿಸಲಾಗುವುದು. ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 10/02/2022 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ :
ರಾಜ್ಯ ಯೋಜನಾ ವ್ಯೆವಸ್ಥಾಪಕರು : 1
ರಾಜ್ಯ ಉಪ ಯೋಜನಾ ವ್ಯೆವಸ್ಥಾಪಕರು : 1 
ಜಿಲ್ಲಾ ಯೋಜನಾ ವ್ಯೆವಸ್ಥಾಪಕರು : 3
Job Overview
No. of posts
5
Start Date
3 ಫೆಬ್ರುವರಿ 2022
End Date
10 ಫೆಬ್ರುವರಿ 2022
Last Payment
10 ಫೆಬ್ರುವರಿ 2022
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Age Limit:
ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳಿಗೆ ಗರಿಷ್ಠ 35 ರಿಂದ 45 ವರ್ಷಗಳವರೆಗೆ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
To Download the Official Notification

Comments