ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಗ್ರಾಮೀಣ ಕುಡಿಯುವ ನೀರು ಮತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಚ ಭಾರತ್ ಮಿಷನ್(ಗ್ರಾಮೀಣ) ಯೋಜನೆಯಡಿ ಕೇಂದ್ರ ಕಛೇರಿ ಹಾಗೂ ಜಿಲ್ಲಾ ಕಚೇರಿಗಳಲ್ಲಿ ಖಾಲಿ ಇರುವ 30 ಸಮಾಲೋಚಕರ ಹುದ್ದೆಗಳ ತಾತ್ಕಾಲಿಕ /ಹೊರಗುತ್ತಿಗೆ ಆಧಾರದ ನೇಮಕಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ ಜನವರಿ 11, 2021 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Job Overview
- No. of posts
- 30
- Start Date
- 25 ಡಿಸೆಂಬರ್ 2020
- End Date
- 11 ಜನವರಿ 2021
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆಪಟ್ಟಿ , ಸಂದರ್ಶನ ಮತ್ತು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಹುದ್ದೆಗಳ ಅನುಗುಣವಾಗಿ ಅಭ್ಯರ್ಥಿಗಳು ಎಂ.ಎಸ್.ಡಬ್ಲ್ಯೂ, ಎಂಸಿಎ, ಎಂ.ಎ, ಗ್ರಾಮೀಣಾಭಿವೃದ್ಧಿಯಲ್ಲಿ ಸ್ನಾತಕೋತ್ತರ ಪದವಿ, ಎಂ.ಎಸ್ಸಿ, ಬಿ.ಇ, ಪತ್ರಿಕೋದ್ಯಮ ವಿದ್ಯಾರ್ಹತೆಯನ್ನು ಹೊಂದಿರಬೇಕು ಮತ್ತು ಯಾವುದೇ ಹುದ್ದೆಯಲ್ಲಿ ಕನಿಷ್ಠ 3- 8 ವರ್ಷಗಳ ಕೆಲಸದ ಅನುಭವ ಹೊಂದಿರಬೇಕು.
Age Limit:
ಅಭ್ಯರ್ಥಿಗಳು ದಿನಾಂಕ 11-01-2021 ಕ್ಕೆ ಅನ್ವಯಿಸುವಂತೆ ಗರಿಷ್ಠ- 45 ವರ್ಷಗಳನ್ನು ಮೀರಿರಬಾರದು.
Comments