Loading..!

ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: SSLC
Published by: Yallamma G | Date:2 ಅಕ್ಟೋಬರ್ 2023
not found

ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ, ಬೆಂಗಳೂರು, ಬೆಳಗಾವಿ ಮತ್ತು ಕಲಬುರಗಿ ಪೀಠಗಳಲ್ಲಿ ಪ್ರಸ್ತುತ ಖಾಲಿ ಇರುವ ಉಳಿದ ಮೂಲ ವೃಂದ 6 ಬೆರಳಚ್ಚುಗಾರರು ಹುದ್ದೆಗಳನ್ನು ಕರ್ನಾಟಕ ಆಡಳಿತ ನ್ಯಾಯಮಂಡಳಿ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿಪಡಿಸಿರುವ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 31/10/2023 ದಿನಾಂಕದೊಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ .
ಅರ್ಜಿ ಸಲ್ಲಿಸುವ ಕಚೇರಿಯ ವಿಳಾಸ : 
ವಿಲೇಖನಾಧಿಕಾರಿಗಳು, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ,
ಕಂದಾಯ ಭವನ, 7ನೇ ಮಹಡಿ, ಕೇಜಿರಸ್ತೆ ಬೆಂಗಳೂರು-560009 

No. of posts:  6

Comments