ಕರ್ನಾಟಕ ರಾಜ್ಯ ಕೃಷಿ & ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿಯಮಿತ (KSCARD), ಬೆಂಗಳೂರುನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Job Overview
- No. of posts
- 7
- Start Date
- 2 ಜೂನ್ 2020
- End Date
- 1 ಜುಲೈ 2020
- Last Payment
- 3 ಜುಲೈ 2020
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Qualification:
* ಕಾನೂನು ಅಧಿಕಾರಿ : ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದ ಕಾನೂನು ಪದವೀಧರರಾಗಿರಬೇಕು.
- ಗಣಕಯಂತ್ರದ ನಿರ್ವಹಣೆ ಮತ್ತು ತಂತ್ರಾಂಶಗಳ ಬಳಕೆ ಬಗ್ಗೆ ಜ್ಞಾನವನ್ನು ಪಡೆದಿರಬೇಕು.
- ಕನ್ನಡವನ್ನು ಓದಲು ಬರೆಯಲು ಅರ್ಥೈಸಿಕೊಳ್ಳಲು ಶಕ್ತರಾಗಿರುವುದರೊಂದಿಗೆ ಕನ್ನಡವನ್ನು ನಿರಾತಂಕವಾಗಿ ಮಾತನಾಡಲು ಶಕ್ತರಾಗಿರಬೇಕು.
* ಲೆಕ್ಕಾಧಿಕಾರಿ : ಅಂಗೀಕೃತ ವಿಶ್ವವಿದ್ಯಾನಿಲಯದಿಂದ ವಾಣಿಜ್ಯಶಾಸ್ತ್ರ / ಸಹಕಾರ / ಮ್ಯಾನೇಜ್ಮೆಂಟ್ ವಿಷಯದಲ್ಲಿ ಪದವೀಧರರಾಗಿರಬೇಕು.
- ಗಣಕಯಂತ್ರ ನಿರ್ವಹಣೆ ಮತ್ತು ತಂತ್ರಾಂಶಗಳ ಬಳಕೆಯ ಜ್ಞಾನದೊಂದಿಗೆ 'ಟ್ಯಾಲಿ' ತಂತ್ರಜ್ಞಾನದ ಸರ್ಟಿಫಿಕೇಟ್ ಪ್ರಶೀಕ್ಷಣದಲ್ಲಿ ಉತ್ತೀರ್ಣರಾಗಿರಬೇಕು.
- ಕನ್ನಡವನ್ನು ಓದಲು ಬರೆಯಲು ಅರ್ಥೈಸಿಕೊಳ್ಳಲುಶಕ್ತರಾಗಿರುವುದರೊಂದಿಗೆ ಕನ್ನಡವನ್ನು ನಿರಾತಂಕವಾಗಿ ಮಾತನಾಡಲು ಶಕ್ತರಾಗಿರಬೇಕು.
* ಹಿರಿಯ ಸಹಾಯಕರು : ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಹೊಂದಿರಬೇಕು ಜೊತೆಗೆ ಅಂಗೀಕೃತ ಸಂಸ್ಥೆಯಿಂದ ಗಣಕಯಂತ್ರದ ನಿರ್ವಹಣೆ ಮತ್ತು ತಂತ್ರಾಂಶಗಳ ಬಳಕೆ ಬಗ್ಗೆ ಜ್ಞಾನವನ್ನು ಪಡೆದಿರಬೇಕು.
- ಕನ್ನಡವನ್ನು ಓದಲು ಬರೆಯಲು ಅರ್ಥೈಸಿಕೊಳ್ಳಲು ಶಕ್ತರಾಗಿರುವುದರೊಂದಿಗೆ ಕನ್ನಡವನ್ನು ನಿರಾತಂಕವಾಗಿ ಮಾತನಾಡಲು ಶಕ್ತರಾಗಿರಬೇಕು.
- ಗಣಕಯಂತ್ರದ ನಿರ್ವಹಣೆ ಮತ್ತು ತಂತ್ರಾಂಶಗಳ ಬಳಕೆ ಬಗ್ಗೆ ಜ್ಞಾನವನ್ನು ಪಡೆದಿರಬೇಕು.
- ಕನ್ನಡವನ್ನು ಓದಲು ಬರೆಯಲು ಅರ್ಥೈಸಿಕೊಳ್ಳಲು ಶಕ್ತರಾಗಿರುವುದರೊಂದಿಗೆ ಕನ್ನಡವನ್ನು ನಿರಾತಂಕವಾಗಿ ಮಾತನಾಡಲು ಶಕ್ತರಾಗಿರಬೇಕು.
* ಲೆಕ್ಕಾಧಿಕಾರಿ : ಅಂಗೀಕೃತ ವಿಶ್ವವಿದ್ಯಾನಿಲಯದಿಂದ ವಾಣಿಜ್ಯಶಾಸ್ತ್ರ / ಸಹಕಾರ / ಮ್ಯಾನೇಜ್ಮೆಂಟ್ ವಿಷಯದಲ್ಲಿ ಪದವೀಧರರಾಗಿರಬೇಕು.
- ಗಣಕಯಂತ್ರ ನಿರ್ವಹಣೆ ಮತ್ತು ತಂತ್ರಾಂಶಗಳ ಬಳಕೆಯ ಜ್ಞಾನದೊಂದಿಗೆ 'ಟ್ಯಾಲಿ' ತಂತ್ರಜ್ಞಾನದ ಸರ್ಟಿಫಿಕೇಟ್ ಪ್ರಶೀಕ್ಷಣದಲ್ಲಿ ಉತ್ತೀರ್ಣರಾಗಿರಬೇಕು.
- ಕನ್ನಡವನ್ನು ಓದಲು ಬರೆಯಲು ಅರ್ಥೈಸಿಕೊಳ್ಳಲುಶಕ್ತರಾಗಿರುವುದರೊಂದಿಗೆ ಕನ್ನಡವನ್ನು ನಿರಾತಂಕವಾಗಿ ಮಾತನಾಡಲು ಶಕ್ತರಾಗಿರಬೇಕು.
* ಹಿರಿಯ ಸಹಾಯಕರು : ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಹೊಂದಿರಬೇಕು ಜೊತೆಗೆ ಅಂಗೀಕೃತ ಸಂಸ್ಥೆಯಿಂದ ಗಣಕಯಂತ್ರದ ನಿರ್ವಹಣೆ ಮತ್ತು ತಂತ್ರಾಂಶಗಳ ಬಳಕೆ ಬಗ್ಗೆ ಜ್ಞಾನವನ್ನು ಪಡೆದಿರಬೇಕು.
- ಕನ್ನಡವನ್ನು ಓದಲು ಬರೆಯಲು ಅರ್ಥೈಸಿಕೊಳ್ಳಲು ಶಕ್ತರಾಗಿರುವುದರೊಂದಿಗೆ ಕನ್ನಡವನ್ನು ನಿರಾತಂಕವಾಗಿ ಮಾತನಾಡಲು ಶಕ್ತರಾಗಿರಬೇಕು.
Fee:
- ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ, ಮತ್ತು ಪ್ರವರ್ಗ-1 ರ ಅಭ್ಯರ್ಥಿಗಳು ಪಾವತಿಸಬೇಕಾದ ಅರ್ಜಿ ಶುಲ್ಕ ರೂ 500 /- ಮತ್ತು ಅಂಚೆಕಚೇರಿ ಶುಲ್ಕ ರೂ 30 /-
- ಇತರೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಪಾವತಿಸಬೇಕಾದ ಅರ್ಜಿ ಶುಲ್ಕ ರೂ 1000 /- ಮತ್ತು ಅಂಚೆಕಚೇರಿ ಶುಲ್ಕ ರೂ 30 /-
- ಇತರೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಪಾವತಿಸಬೇಕಾದ ಅರ್ಜಿ ಶುಲ್ಕ ರೂ 1000 /- ಮತ್ತು ಅಂಚೆಕಚೇರಿ ಶುಲ್ಕ ರೂ 30 /-
Age Limit:
* ಕನಿಷ್ಠ 18 ವರ್ಷ ವಯಸ್ಸನ್ನು ಹೊಂದಿರಬೇಕು.
* ಗರಿಷ್ಟ : ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ, ಮತ್ತು ಪ್ರವರ್ಗ-1 ರ ಅಭ್ಯರ್ಥಿಗಳು 40 ವರ್ಷ ವಯಸ್ಸನ್ನು ಮೀರಿರಬಾರದು.
ಪ್ರವರ್ಗ-2A ರ ಅಭ್ಯರ್ಥಿಗಳು 38 ವರ್ಷ ವಯಸ್ಸನ್ನು ಮೀರಿರಬಾರದು.
ಸಾಮಾನ್ಯ ಅಭ್ಯರ್ಥಿಗಳು 35ವರ್ಷ ವಯಸ್ಸನ್ನು ಮೀರಿರಬಾರದು.
ಮಾಜಿ ಸೈನಿಕರಿಗೆ ಅವರು ಸಲ್ಲಿಸಿದ ಅವಧಿಗೆ ಹಾಗೂ ಅಂಗವಿಕಲೀರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.
* ಗರಿಷ್ಟ : ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ, ಮತ್ತು ಪ್ರವರ್ಗ-1 ರ ಅಭ್ಯರ್ಥಿಗಳು 40 ವರ್ಷ ವಯಸ್ಸನ್ನು ಮೀರಿರಬಾರದು.
ಪ್ರವರ್ಗ-2A ರ ಅಭ್ಯರ್ಥಿಗಳು 38 ವರ್ಷ ವಯಸ್ಸನ್ನು ಮೀರಿರಬಾರದು.
ಸಾಮಾನ್ಯ ಅಭ್ಯರ್ಥಿಗಳು 35ವರ್ಷ ವಯಸ್ಸನ್ನು ಮೀರಿರಬಾರದು.
ಮಾಜಿ ಸೈನಿಕರಿಗೆ ಅವರು ಸಲ್ಲಿಸಿದ ಅವಧಿಗೆ ಹಾಗೂ ಅಂಗವಿಕಲೀರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.
Apply online
ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸ್ಪರ್ಧಾತ್ಮಕ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Related Tags:
Degree
Comments