ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಗದಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಅಹ್ವಾನ
Published by: Yallamma G | Date:23 ಆಗಸ್ಟ್ 2022
![not found](/media/notifications/images/Others/ksrdpru_tlVHB8d.jpg)
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಗದಗದಲ್ಲಿ ಖಾಲಿ ಇರುವ 08 ಅಥಿತಿ ಉಪನ್ಯಾಸಕರು ಮತ್ತು ಪ್ರಾಜೆಕ್ಟ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 25/08/2022 ಮತ್ತು 26/08/2022 ರಂದು 9:30 ರಿಂದ 04:30 ಘಂಟೆಯೊಳಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
“ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ,
ರೈತ ಭವನ, ಗದಗ-582101.”
No. of posts: 8
Comments