Loading..!

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Tags: PG
Published by: Bhagya R K | Date:25 ಸೆಪ್ಟೆಂಬರ್ 2024
not found

ಕರ್ನಾಟಕ ಸರ್ಕಾರ ಸ್ವಾಮ್ಯದ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ದಾವಣಗೆರೆ ಯಲ್ಲಿ ಖಾಲಿ ಇರುವ 07 ಕ್ಲಸ್ಟರ್ ಮೇಲ್ವಿಚಾರಕರು, ಕ್ಲಸ್ಟರ್ ಮೇಲ್ವಿಚಾರಕ – ಕೌಶಲ್ಯ, ತಾಲೂಕು ಕಾರ್ಯಕ್ರಮ ನಿರ್ವಾಹಕ ಮತ್ತು ಬ್ಲಾಕ್ ಮ್ಯಾನೇಜರ್ – ಕೃಷಿಯೇತರ ಜೀವನೋಪಾಯ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕೊನೆಯ ದಿನಾಂಕ 25 ಸಪ್ಟೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  7

Comments