ಮಂಡ್ಯ ಜಿಲ್ಲೆ ನಿರ್ಮಿತಿ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ

Published by: Yallamma G
|
ಮಂಡ್ಯ ಜಿಲ್ಲೆ ನಿರ್ಮಿತಿ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ

ಮಂಡ್ಯ ಜಿಲ್ಲೆ ನಿರ್ಮಿತಿ ಕೇಂದ್ರದಲ್ಲಿ ಖಾಲಿ ಇರುವ ಯೋಜನಾ ವ್ಯವಸ್ಥಾಪಕರು ಹುದ್ದೆಯನ್ನು 5ವರ್ಷದ ಅವಧಿಯವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟಗೊಂಡಿದ್ದು, ಅರ್ಜಿ ಸಲ್ಲಿಕೆಯ ದಿನಾಂಕ 26 ಸೆಪ್ಟಂಬರ್ 2022 ರಿಂದ ಆರಂಭಗೊಂಡು ದಿನಾಂಕ 25 ಅಕ್ಟೋಬರ್ 2022 ಸಂಜೆ 5:00 ಘಂಟೆಯ ವರೆಗೆ ಅವಕಾಶ ನೀಡಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ :
ಜಿಲ್ಲಾಧಿಕಾರಿಗಳ ಕಛೇರಿ, ಮಂಡ್ಯ ಜಿಲ್ಲೆ, ಮಂಡ್ಯ 
ಅಥವಾ ನಿರ್ಮಿತಿ ಕೇಂದ್ರ, ಮಂಡ್ಯ ಜಿಲ್ಲೆ  

Job Overview
No. of posts
1
Start Date
26 ಸೆಪ್ಟೆಂಬರ್ 2022
End Date
25 ಅಕ್ಟೋಬರ್ 2022
Employment Type
FULL_TIME
Organization
KPSC Vaani (Website)
Location
ಮಂಡ್ಯ ಜಿಲ್ಲೆ, KA,
Selection Procedure:
ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಶೈಕ್ಷಣಿಕ ಅರ್ಹತೆ ಮತ್ತು ವೃತ್ತಿ ಅನುಭವದ ಆಧಾರದ ಮೇಲೆ ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು M.Tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
Age Limit:
ದಿನಾಂಕ 25 ಅಕ್ಟೋಬರ್ 2022ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳಿಗೆ ಕನಿಷ್ಠ 28 ವಯಸ್ಸಾಗಿರಬೇಕು ಹಾಗೂ ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಿರಬಾರದು.
To Download Official Notification

Comments