ರಾಮನಗರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ವಿಷಯ ಶಿಕ್ಷಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
ರಾಮನಗರ ಜಿಲ್ಲೆಯಲ್ಲಿರುವ ಶ್ರೀ ಕಾಳಿದಾಸ ಬಾಲಕಿಯರ ಪ್ರೌಢಶಾಲೆ ರಾಮನಗರ ಇಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿಯನ್ನು ಸಲ್ಲಿಸಲು ದಿನಾಂಕ 09-12-2020 ಕೊನೆಯ ದಿನವಾಗಿರುತ್ತದೆ.
* ಹುದ್ದೆಗಳ ವಿವರ :
- ಸಹ ಶಿಕ್ಷಕರು ಕನ್ನಡ
- ಸಹ ಶಿಕ್ಷಕರು ಇಂಗ್ಲಿಷ್
- ಸಹ ಶಿಕ್ಷಕರು ಹಿಂದಿ
- ಸಹ ಶಿಕ್ಷಕರು ಗಣಿತ
- ಸಹ ಶಿಕ್ಷಕರು ವಿಜ್ಞಾನ
- ಸಹ ಶಿಕ್ಷಕರು ಸಮಾಜ ವಿಜ್ಞಾನ
- ದೈಹಿಕ ಶಿಕ್ಷಕರು
- ದ್ವಿ.ದ. ಸಹಾಯಕರು (SDA)
Job Overview
- No. of posts
- 8
- Start Date
- 18 ನವೆಂಬರ್ 2020
- End Date
- 8 ಡಿಸೆಂಬರ್ 2020
- Employment Type
- FULL_TIME
- Organization
- KPSC Vaani (Website)
- Location
- ರಾಮನಗರ ಜಿಲ್ಲೆ, KA,
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಪಿಯುಸಿ, ಬಿಎ, ಬಿಎಸ್ಸಿ, ಬಿಇಡಿ ಪದವಿಯನ್ನು ಹೊಂದಿರಬೇಕು.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗಡೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Comments