ರಾಮನಗರ ಜಿಲ್ಲಾ ಪಂಚಾಯಿತಿ ಕಚೇರಿಯ ಸ್ವಚ್ಛ ಭಾರತ ಮಿಷನ್ ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸಲು ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಿದೆ
|
Job Overview
- No. of posts
- 5
- End Date
- 27 ಡಿಸೆಂಬರ್ 2019
- Employment Type
- FULL_TIME
- Organization
- KPSC Vaani (Website)
- Location
- ರಾಮನಗರ, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಜೇಷ್ಠತಾ ಪಟ್ಟಿಯನ್ನು ತಯಾರಿಸಿ ಅಭ್ಯರ್ಥಿಗಳಿಗೆ ಇ ಮೇಲ್ ಸಂದೇಶದ ಮೂಲಕ ನೇಮಕಾತಿ ಪ್ರಕ್ರಿಯೆಯ ಸಂದರ್ಶನಕ್ಕೆ ಆಹ್ವಾನಿಸಲಾಗುವುದು ನೇಮಕಾತಿ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಜೇಷ್ಠತಾ ಪಟ್ಟಿಯನ್ನು ತಯಾರಿಸಿ ಅಭ್ಯರ್ಥಿಗಳಿಗೆ ಇ ಮೇಲ್ ಸಂದೇಶದ ಮೂಲಕ ನೇಮಕಾತಿ ಪ್ರಕ್ರಿಯೆಯ ಸಂದರ್ಶನಕ್ಕೆ ಆಹ್ವಾನಿಸಲಾಗುವುದು ನೇಮಕಾತಿ
ನಡೆಯುವ ಸ್ಥಳ:
ಜಿಲ್ಲಾ ಪಂಚಾಯತ ಕಚೇರಿ, ರಾಮನಗರ ಅಥವಾ
ಕಮಿಷನರ್, ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ, ರಾಮನಗರ
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಬಯೋಡೇಟಾ ಜೊತೆಗೆ ಅಗತ್ಯ ದಾಖಲಾತಿಗಳು ಶೈಕ್ಷಣಿಕ ಹಾಗೂ ಅನುಭವ ಪ್ರಮಾಣ ಪತ್ರ, ವೇತನ ವಿವರ ಹಾಗೂ ಈ ಹುದ್ದೆಗೆ ನೀವೇಕೆ ಅರ್ಹ ಅಭ್ಯರ್ಥಿ ಎಂಬುದನ್ನು ಒಂದು ಪುಟದಲ್ಲಿ ಬರೆದು ರಿಜಿಸ್ಟರ್ಡ್ ಪೋಸ್ಟ್ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಬೇಕು.
ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕಾದ ವಿಳಾಸ:
ಪ್ರೊಜೆಕ್ಟ್ ಡೈರೆಕ್ಟರ್, ಡಿಆರ್ ಡಿಎ ಸೆಲ್.
ಪಂಚಾಯತ ಭವನ, ರಾಮನಗರ-562159
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ 27 ಡಿಸೆಂಬರ್ 2019 ಸಂಜೆ 5:00 ಗಂಟೆಯೊಳಗಾಗಿ
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಜೇಷ್ಠತಾ ಪಟ್ಟಿಯನ್ನು ತಯಾರಿಸಿ ಅಭ್ಯರ್ಥಿಗಳಿಗೆ ಇ ಮೇಲ್ ಸಂದೇಶದ ಮೂಲಕ ನೇಮಕಾತಿ ಪ್ರಕ್ರಿಯೆಯ ಸಂದರ್ಶನಕ್ಕೆ ಆಹ್ವಾನಿಸಲಾಗುವುದು ನೇಮಕಾತಿ
ನಡೆಯುವ ಸ್ಥಳ:
ಜಿಲ್ಲಾ ಪಂಚಾಯತ ಕಚೇರಿ, ರಾಮನಗರ ಅಥವಾ
ಕಮಿಷನರ್, ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ, ರಾಮನಗರ
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಬಯೋಡೇಟಾ ಜೊತೆಗೆ ಅಗತ್ಯ ದಾಖಲಾತಿಗಳು ಶೈಕ್ಷಣಿಕ ಹಾಗೂ ಅನುಭವ ಪ್ರಮಾಣ ಪತ್ರ, ವೇತನ ವಿವರ ಹಾಗೂ ಈ ಹುದ್ದೆಗೆ ನೀವೇಕೆ ಅರ್ಹ ಅಭ್ಯರ್ಥಿ ಎಂಬುದನ್ನು ಒಂದು ಪುಟದಲ್ಲಿ ಬರೆದು ರಿಜಿಸ್ಟರ್ಡ್ ಪೋಸ್ಟ್ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಬೇಕು.
ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕಾದ ವಿಳಾಸ:
ಪ್ರೊಜೆಕ್ಟ್ ಡೈರೆಕ್ಟರ್, ಡಿಆರ್ ಡಿಎ ಸೆಲ್.
ಪಂಚಾಯತ ಭವನ, ರಾಮನಗರ-562159
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ 27 ಡಿಸೆಂಬರ್ 2019 ಸಂಜೆ 5:00 ಗಂಟೆಯೊಳಗಾಗಿ
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ ನಲವತ್ತೈದು ವರ್ಷಗಳ ವಯೋಮಿತಿಯನ್ನು ಮೀರಿರಬಾರದು
Comments