Loading..!

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 25 ಸಮಾಲೋಚಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ

Tags: Degree PG
Published by: Hanamant Katteppanavar
|
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 25 ಸಮಾಲೋಚಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್
(ಗ್ರಾಮೀಣ) ಯೋಜನೆಯಡಿ ಕೇಂದ್ರ ಕಛೇರಿ ಹಾಗೂ ಜಿಲ್ಲೆಗಳಲ್ಲಿ ಖಾಲಿಯಿರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ವಿವಿಧ 24 ಸಮಾಲೋಚಕ ಹುದ್ದೆಗಳನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ. 
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ ನವೆಂಬರ್ 30,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಾಗಿರುತ್ತದೆ.
Job Overview
No. of posts
24
End Date
30 ನವೆಂಬರ್ 2020
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಅಭ್ಯರ್ಥಿಗಳಿಗೆ ಮೊದಲು ಸಂದರ್ಶನದ ಮೂಲಕ ಲಿಖಿತ ಪರೀಕ್ಷೆಗೆ ಆಯ್ಕೆ ಮಾಡಿ ಲಿಖಿತ ಪರೀಕ್ಷಾ ಫಲಿತಾಂಶ ಆದರಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವದು.
Qualification:
ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು ಸಿವಿಲ್ ಇಂಜಿನಿಯರಿಂಗ್, MBA, ಗ್ರಾಜುಯೇಟ್ ಇನ್ ಇಂಜಿನಿಯರಿಂಗ್, ಸ್ನಾತಕೋತ್ತರ ಪದವಿ, MCA, M.sc, BE, ಪದವಿ, ಎಂಎ ಮತ್ತು ಎಂಎಸ್‌ಡಬ್ಲ್ಯೂ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

 
Age Limit:
ಹುದ್ದೆಗಳ ನೇಮಕಾತಿಯ ನಿಯಮಕ್ಕನುಸಾರ ಗರಿಷ್ಠ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು
Related Tags: Degree PG

Comments