ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ವಿವಿಧ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಮಹಾತ್ಮಾಗಾಂಧಿ ನರೇಗಾ ಯೋಜನೆ ಅನುಷ್ಠಾನದಲ್ಲಿ ಮತ್ತು ದಾಖಲೀಕರಣದಲ್ಲಿ ನೆರವು ನೀಡಲು ಒಟ್ಟು 5 ಜನ ಅಭ್ಯರ್ಥಿಗಳನ್ನು ಇಂಟರ್ನ್ ಆಗಿ ಕೆಲಸಕ್ಕೆ ನೇಮಕ ಮಾಡಿಕೊಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ದಿನಾಂಕ ಏಪ್ರಿಲ್ 10, 2021ರೊಳಗಾಗಿ ತಮ್ಮ ಸ್ವವಿವರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Job Overview
- No. of posts
- 5
- Start Date
- 30 ಮಾರ್ಚ್ 2021
- End Date
- 10 ಎಪ್ರಿಲ್ 2021
- Employment Type
- FULL_TIME
- Organization
- KPSC Vaani (Website)
- Location
- KA,
Qualification:
- ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸ್ನಾತ್ತಕೋತ್ತರ / ಸ್ನಾತಕ ಪದವಿ (ಸಮಾಜವಿಜ್ಞಾನ / ಸಿವಿಲ್ ಇಂಜಿನಿಯರಿಂಗ್) ವಿದ್ಯಾರ್ಹತೆಯನ್ನು ಹೊಂದಿರಬೇಕು.
Comments