Loading..!

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ (RDPR Karnataka)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Tags: Degree
Published by: Yallamma G | Date:26 ಅಕ್ಟೋಬರ್ 2024
not found

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ (RDPR Karnataka)ದ ಕೊಪ್ಪಳ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಖಾಲಿ ಇರುವ ಎಸ್ ಎಂಎಚ್ ಎಂ     ಸಂಯೋಜಕರು ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.  ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  3

Comments