Loading..!

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಅಧಿಸೂಚನೆ ಇದೀಗ ಪ್ರಕಟ
Published by: Yallamma G | Date:11 ಮೇ 2022
not found

ಮಹಾತ್ಮಾ ಗಾಂಧಿ ರಾಷ್ಟ್ರಿಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಒಂಬುಡ್ಸ್ ಮೆನ್ ಮೇಲ್ಮನವಿ ಪ್ರಾಧಿಕಾರವನ್ನು ಸ್ಥಾಪಿಸಲಾಗಿದೆ. ಈ ಪ್ರಾಧಿಕಾರದಲ್ಲಿ ಖಾಲಿ ಇರುವ 2 ಸದಸ್ಯರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಾಗರೀಕ ಸೇವೆ ಮತ್ತು ನಾಗರೀಕ ಸೇವಾ ಸಂಘಟನೆಯಲ್ಲಿ 30 ವರ್ಷ ಕಾರ್ಯ ನಿರ್ವಹಿಸಿದ ಅನುಭವನ್ನು ಕಡ್ಡಾಯವಾಗಿ ಹೊಂದಿರಬೇಕು. ಅರ್ಜಿ ಸಲ್ಲಿಕೆ ಪ್ರಕ್ರಿಯೆಯೂ ದಿನಾಂಕ 31/05/2022 ಕೊನೆಯ ದಿನವಾಗಿರುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ : 
ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆ,
5ನೇ ಮಹಡಿ, ಪ್ಲಾಟ ನಂ.1234,ಕೆ,ಎಸ್,ಐ,ಐ,ಡಿಸಿ. ಕಟ್ಟಡ ಐ.ಟಿ ಪಾರ್ಕ್ ಸೌತ್ ಬ್ಲಾಕ್ ರಾಜಾಜಿನಗರ ಇಂಡಸ್ಟ್ರಿಯಲ್ ಎಸ್ಟೇಟ್,
ಬೆಂಗಳೂರು-560044.

No. of posts:  2

Comments

User ಮೇ 15, 2022, 9:02 ಪೂರ್ವಾಹ್ನ
User ಮೇ 15, 2022, 9:02 ಪೂರ್ವಾಹ್ನ
User ಮೇ 15, 2022, 9:03 ಪೂರ್ವಾಹ್ನ