ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಅಧಿಸೂಚನೆ ಇದೀಗ ಪ್ರಕಟ
ಮಹಾತ್ಮಾ ಗಾಂಧಿ ರಾಷ್ಟ್ರಿಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಒಂಬುಡ್ಸ್ ಮೆನ್ ಮೇಲ್ಮನವಿ ಪ್ರಾಧಿಕಾರವನ್ನು ಸ್ಥಾಪಿಸಲಾಗಿದೆ. ಈ ಪ್ರಾಧಿಕಾರದಲ್ಲಿ ಖಾಲಿ ಇರುವ 2 ಸದಸ್ಯರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಾಗರೀಕ ಸೇವೆ ಮತ್ತು ನಾಗರೀಕ ಸೇವಾ ಸಂಘಟನೆಯಲ್ಲಿ 30 ವರ್ಷ ಕಾರ್ಯ ನಿರ್ವಹಿಸಿದ ಅನುಭವನ್ನು ಕಡ್ಡಾಯವಾಗಿ ಹೊಂದಿರಬೇಕು. ಅರ್ಜಿ ಸಲ್ಲಿಕೆ ಪ್ರಕ್ರಿಯೆಯೂ ದಿನಾಂಕ 31/05/2022 ಕೊನೆಯ ದಿನವಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆ,
5ನೇ ಮಹಡಿ, ಪ್ಲಾಟ ನಂ.1234,ಕೆ,ಎಸ್,ಐ,ಐ,ಡಿಸಿ. ಕಟ್ಟಡ ಐ.ಟಿ ಪಾರ್ಕ್ ಸೌತ್ ಬ್ಲಾಕ್ ರಾಜಾಜಿನಗರ ಇಂಡಸ್ಟ್ರಿಯಲ್ ಎಸ್ಟೇಟ್,
ಬೆಂಗಳೂರು-560044.
Job Overview
- No. of posts
- 2
- Start Date
- 11 ಮೇ 2022
- End Date
- 31 ಮೇ 2022
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 66 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
Comments