Loading..!

ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Surekha Halli | Date:28 ಮೇ 2021
not found
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ್ ಮಿಷನ್ ಹಾಗೂ ಸ್ವಚ್ ಭಾರತ್ ಮಿಷನ್ ಯೋಜನೆಯಡಿಯಲ್ಲಿ ಕೇಂದ್ರ ಕಚೇರಿ ಹಾಗೂ ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕ : 19-06-2021 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು. 

* ಹುದ್ದೆಗಳ ವಿವರ : 

- ಜೂನಿಯರ್ ಕನ್ಸಲ್ಟೆಂಟ್ (ಕಾರ್ಯನಿರ್ವಾಹಕ ಎಂಜಿನಿಯರ್ ಮಟ್ಟ) - 1

- ಖರೀದಿ ಸಲಹೆಗಾರ - 1

- ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ (ಎಸ್‌ಎಲ್‌ಡಬ್ಲ್ಯೂಎಂ) ಸಲಹೆಗಾರ - 1

- ಭೂ ವಿಜ್ಞಾನಿ - 1

- ಮಾಹಿತಿ ಶಿಕ್ಷಣ ಮತ್ತು ಸಂವಹನ (ಐಇಸಿ) ಸಲಹೆಗಾರ - 1

- ಜಿಲ್ಲಾ ಎಂಐಎಸ್ / ಎಂ & ಇ ಕನ್ಸಲ್ಟೆಂಟ್ - 2 

 

ಅರ್ಜಿ ಸಲ್ಲಿಸುವ ವಿಳಾಸ : 

“ಆಯುಕ್ತರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ”, 2 ನೇ ಮಹಡಿ, ಕೆಎಚ್‌ಬಿ ಕಾಂಪ್ಲೆಕ್ಸ್, ಕಾವೇರಿ ಭವನ, ಕೆ.ಜಿ ರಸ್ತೆ, ಬೆಂಗಳೂರು - 560 009. 
No. of posts:  7

Comments