Loading..!

ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಂಘ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
Tags: Degree
Published by: Yallamma G | Date:2 ಡಿಸೆಂಬರ್ 2023
not found

ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿಯಮಿತದಲ್ಲಿ ಖಾಲಿ ಇರುವ5 ಕಿರಿಯ ಸಹಾಯಕ ಕಂ ಮಾರಾಟ ಗುಮಾಸ್ತ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸಂಘವು ಪೂರೈಸುವ ಮೂಲ ಅರ್ಜಿಯೊಂದಿಗೆ ಪೂರಕ ದಾಖಲೆಗಳ ನಕಲುಗಳನ್ನು ಸ್ವಯಂ ದೃಡೀಕರಿಸಿ, ದಿನಾಂಕ 28-12-2023 ರೊಳಗಾಗಿ ಸಂಘದ ಕಚೇರಿಗೆ ತಲುಪಿಸತಕ್ಕದ್ದು.
* ಹುದ್ದೆಯ ವಿವರ :
- ಕಿರಿಯ ಸಹಾಯಕ ಕಂ ಮಾರಾಟ ಗುಮಾಸ್ತ - 05 


ಅರ್ಜಿ ಸಲ್ಲಿಸುವ ವಿಧಾನ :
- ಸಂಘದಿಂದ ಪೂರೈಸಿದ ಮೂಲ ಅರ್ಜಿಯಲ್ಲಿ ಭರ್ತಿ ಮಾಡಿ ಅರ್ಜಿಯೊಂದಿಗೆ ಪೂರಕ ದಾಖಲೆಗಳ ನಕಲುಗಳನ್ನು ಸ್ವಯಂ ದೃಢೀಕರಿಸಿ "ಸದಸ್ಯ ಕಾರ್ಯದರ್ಶಿ, ಸಿಬ್ಬಂದಿ ನೇಮಕಾತಿ ಸಮಿತಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿ. ಸರ್ಜಾಪುರ - 562125, ಆನೇಕಲ್ ತಾಲ್ಲೂಕು, ಬೆಂಗಳೂರು ನಗರ ಜಿಲ್ಲೆ" ಇವರಿಗೆ ದಿನಾಂಕ : 28-12-2023 ರಂದು ಸಂಜೆ 5:00 ಗಂಟೆ ಒಳಗಾಗಿ ಖುದ್ದಾಗಿ ಅರ್ಜಿ ಸಲ್ಲಿಸತಕ್ಕದ್ದು.

No. of posts:  5

Comments