Loading..!

ತುಮಕೂರು ಜಿಲ್ಲೆಯ ಶ್ರೀ ವಿದ್ಯಾವರ್ಧಕ ಸಹಕಾರ ಸಂಘ ಖಾಲಿ ಇರುವ ಸಹ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

|
ತುಮಕೂರು ಜಿಲ್ಲೆಯ ಶ್ರೀ ವಿದ್ಯಾವರ್ಧಕ ಸಹಕಾರ ಸಂಘ ಖಾಲಿ ಇರುವ ಸಹ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ತುಮಕೂರು ಜಿಲ್ಲೆಯಲ್ಲಿರುವ ಶ್ರೀ ವಿದ್ಯಾವರ್ಧಕ ಸಹಕಾರ ಸಂಘ ನಿಯಮಿತ ಇದರ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿ.ಎಸ್.ಎಸ್ ಸಂಯುಕ್ತ ಪದವಿ ಪದವಿ ಪೂರ್ವ ಕಾಲೇಜು, ಬಾಳಸಂದ್ರ ಪ್ರೌಢಶಾಲಾ ವಿಭಾಗದಲ್ಲಿ ಖಾಲಿ ಇರುವ ಹಿಂದಿ ಸಹ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯಲ್ಲಿ ತಮ್ಮ ಸ್ವ-ವಿವರವಾದ ಮಾಹಿತಿಯನ್ನು ಭರ್ತಿ ಮಾಡಿ ದೃಢೀಕರಿಸಿದ ದಾಖಲೆಗಳ ಪ್ರತಿಯೊಂದಿಗೆ SBI ಬ್ಯಾಂಕಿನಲ್ಲಿ ಖರೀದಿಸಿದ 500/- ಡಿಡಿ ಅನುಬಂಧಿಸಿ ಕೆಳಗೆ ನೀಡಿರುವ ವಿಳಾಸಕ್ಕೆ ಕೊನೆ ದಿನಾಂಕವಾದ ಜನವರಿ 21,2020 ಒಳಗಾಗಿ ಸಲ್ಲಿಸಲು ಕೋರಿದೆ. ಹಾಗೆಯೇ ಅರ್ಜಿ ನಮೂನೆಯ ಮತ್ತೊಂದು ಪ್ರತಿಯನ್ನು ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ತುಮಕೂರು ಜಿಲ್ಲೆ ಇವರಿಗೆ ಸಲ್ಲಿಸಲು ತಿಳಿಸಿದೆ. ನಿಗದಿತ ದಿನಾಂಕದೊಳಗೆ ಬಂದ ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಅಭ್ಯರ್ಥಿಗಳಿಗೆ ನಿಯಮಾನುಸಾರ ಸಂದರ್ಶನಕ್ಕೆ ಕರೆಯಲಾಗುವುದು ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ: 9845966362
Job Overview
No. of posts
1
Start Date
2 ಜನವರಿ 2020
End Date
21 ಜನವರಿ 2020
Employment Type
FULL_TIME
Organization
KPSC Vaani (Website)
Location
ತುಮಕೂರು ಜಿಲ್ಲೆ, KA,
Selection Procedure:
ಸಂದರ್ಶನದ ಮೂಲಕ ಆಯ್ಕೆ
Qualification:
ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಬಿಎ ಪದವಿಯ(ಹಿಂದಿಯಲ್ಲಿ ಐಚ್ಚಿಕ ವಿಷಯವನ್ನಾಗಿ ವ್ಯಾಸಂಗ ಮಾಡಿರಬೇಕು) ಜೊತೆಗೆ ಬಿ.ಇಡಿ ಪಾಸಾಗಿರಬೇಕು.

* ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ
to download official press releases
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments