Loading..!

ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Published by: Surekha Halli
|
ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಉತ್ತರಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಈ ಕೆಳಕಂಡ ವಿವಿಧ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.

* ಹುದ್ದೆಗಳ ವಿವರ : 
- BE- Civil  - 02 
- Bsc / Msc  - 01 (ತೋಟಗಾರಿಕೆ) ಮತ್ತು 
- Bsc / Msc -01 (ಅರಣ್ಯ ತಾಂತ್ರಿಕ ಸಹಾಯಕರು)

ಈ ಮೇಲೆ ತಿಳಿಸಿದ ಹುದ್ದೆಗಳ ಅವಶ್ಯಕತೆ ಇದ್ದು, ಹುದ್ದೆಗೆ ಆಸಕ್ತಿಯಿರುವ ಅಭ್ಯರ್ಥಿಗಳು ದಿನಾಂಕ : 25-03-2021  ರಿಂದ  29-03-2021 ರೊಳಗಾಗಿ ಅರ್ಜಿಗಳನ್ನು ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ಸಲ್ಲಿಸಬಹುದಾಗಿರುತ್ತದೆ. ಅಪೂರ್ಣಗೊಂಡಿರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಅರ್ಹತೆಗಳು
1) BE-Civil ವಿದ್ಯಾರ್ಹತೆ
2) Bsc/Msc ತೋಟಗಾರಿಕೆ ವಿದ್ಯಾರ್ಹತೆ
3) Bsc/Msc ಅರಣ್ಯ ವಿದ್ಯಾರ್ಹತೆ 
4) ಅಭ್ಯರ್ಥಿಗಳು ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಕನ್ನಡ ಮತ್ತು ಇಂಗ್ಲಿಷ್ ಭಾಷೆ ತಿಳಿದಿರಬೇಕು.

ಸದರಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ಸಂಭಾವನೆ  ರೂ 24,000/- ಮತ್ತು ಪ್ರಯಾಣ ಭತ್ಯೆ ಪಾವತಿಸಲಾಗುವುದು.

* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ ಅಥವಾ ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಕಾರ್ಯಾಲಯಕ್ಕೆ ನೇರ ಭೇಟಿ ನೀಡಿ ಮಾಹಿತಿ ಪಡೆಯಬಹುದು.

Job Overview
No. of posts
4
Start Date
25 ಮಾರ್ಚ್ 2021
End Date
29 ಮಾರ್ಚ್ 2021
Employment Type
FULL_TIME
Organization
KPSC Vaani (Website)
Location
ಉತ್ತರಕನ್ನಡ ಜಿಲ್ಲಾ, KA,
To Download Press Notification

Comments