ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ, ಬಳ್ಳಾರಿಯಲ್ಲಿ 2021-22ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.
Job Overview
- No. of posts
- 108
- Start Date
- 29 ಸೆಪ್ಟೆಂಬರ್ 2021
- End Date
- 16 ಅಕ್ಟೋಬರ್ 2021
- Employment Type
- FULL_TIME
- Organization
- KPSC Vaani (Website)
- Location
- Karnataka, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ & ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿವಿಧ ವಿದ್ಯಾರ್ಹತೆ ಹೊಂದಿರಬೇಕು.
Fee:
ಸಾಮಾನ್ಯ ಅಭ್ಯರ್ಥಿಗಳಿಗೆ ರೂ . 500 / -
ಪ.ಜಾ / ಪ.ಪಂ , ಪ್ರವರ್ಗ -01 ಅಭ್ಯರ್ಥಿಗಳಿಗೆ ರೂ . 250 / - ಆರ್ಜಿಶುಲ್ಕ ನಿಗದಿಪಡಿಸಲಾಗಿದೆ.
ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
ಪ.ಜಾ / ಪ.ಪಂ , ಪ್ರವರ್ಗ -01 ಅಭ್ಯರ್ಥಿಗಳಿಗೆ ರೂ . 250 / - ಆರ್ಜಿಶುಲ್ಕ ನಿಗದಿಪಡಿಸಲಾಗಿದೆ.
ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Comments