Loading..!

ಕರ್ನಾಟಕ ರಾಜ್ಯದ ವಿಜಯನಗರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Diploma
Published by: Bhagya R K | Date:24 ಅಕ್ಟೋಬರ್ 2023
not found

ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ವಿಜಯನಗರ ಜಿಲ್ಲೆಯಲ್ಲಿ 2023-2024 ರ ಸಾಲಿನ ಕ್ಷಯ ರೋಗ ನಿರ್ಮೂಲನ ಅಧಿಕಾರಿಗಳ ಕಚೇರಿಯಿಂದ ಖಾಲಿ ಇರುವ 8 ಮೆಡಿಕಲ್ ಆಫೀಸರ್, ಸೀನಿಯರ್ ಡಿಆರ್ ಟಿಬಿ, ಟಿಬಿ ಎಚ್‌ ಐವಿ ಸೂಪರ್‌ವೈಸರ್, ಜಿಲ್ಲಾ ಕಾರ್ಯಕ್ರಮ ಸಂಯೋಜಕ, ಜಿಲ್ಲಾ ಪಿಪಿಎಂ ಸಂಯೋಜಕ, ಡಿಆರ್-ಟಿಬಿ ಸ್ಟ್ಯಾಟಿಸ್ಟಿಕಲ್ ಅಸಿಸ್ಟಂಟ್, ಅಕೌಂಟೆಂಟ್, ಡಿಆರ್‌ಟಿಬಿ ಕೌನ್ಸಿಲರ್, ಎಸ್‌ ಟಿಎಲ್ಎಸ್ ಸೇರಿದಂತೆ ವಿವಿಧ  ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 02-11-2023 ರಂದು ಸಂಜೆ 05:30 ಗಂಟೆ ಒಳಗೆ ಅರ್ಜಿ  ಸಲ್ಲಿಸಬಹುದಾಗಿರುತ್ತದೆ.
- ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

No. of posts:  8

Comments