Loading..!

ವಿಜಯಪುರ ಜಿಲ್ಲೆಯ ರಾಜ್ಯ ಬಾಲಕಾರ್ಮಿಕ ಯೋಜನೆಯಡಿಯಲ್ಲಿ ಖಾಲಿ ಇರುವ ಯೋಜನಾ ನಿರ್ದೇಶಕರು, ಗುಮಾಸ್ತ ಕಂ ಲೆಕ್ಕಿಗ ಮತ್ತು ಜವಾನ್ ಹುದ್ದೆಗಳ ನೇಮಕಾತಿ
Tags: Degree PG SSLC
Published by: Hanamant Katteppanavar | Date:17 ಮಾರ್ಚ್ 2021
not found

ವಿಜಯಪುರ ಜಿಲ್ಲೆಯ ರಾಜ್ಯ ಬಾಲಕಾರ್ಮಿಕ ಯೋಜನೆಯಡಿಯಲ್ಲಿ ಖಾಲಿ ಇರುವ ಒಟ್ಟು 03 ಯೋಜನಾ ನಿರ್ದೇಶಕರು, ಗುಮಾಸ್ತ ಕಂ ಲೆಕ್ಕಿಗ ಮತ್ತು ಜವಾನ್ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ನೇಮಕಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. 

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ ಏಪ್ರಿಲ್ 12, 2021 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.

No. of posts:  3

Comments