Loading..!

ವಿಜಯಪುರ ರಾಷ್ಟೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ
Published by: Hanamant Katteppanavar | Date:16 ಜನವರಿ 2021
not found
ರಾಷ್ಟೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದಡಿಯ, ವಿಜಯಪುರ ಜಿಲ್ಲೆಯಲ್ಲಿ ಖಾಲಿ ಇರುವ ಮೆಡಿಕಲ್ ಆಫೀಸರ್ ಮತ್ತು ಜಿಲ್ಲಾ ಕಾರ್ಯಕ್ರಮ ಸಂಯೋಜಕರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. 

ಆಸಕ್ತ ಅಭ್ಯರ್ಥಿಗಳು ತಮ್ಮ ಎಲ್ಲಾ ಮೂಲ ದಾಖಲೆಗಳೊಂದಿಗೆ ದಿನಾಂಕ 18 ಜನವರಿ 2021 ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳಿಗೆ ಇಂಗ್ಲಿಷ್ ಮತ್ತು ಕನ್ನಡ ಭಾಷೆ ಮಾತನಾಡಲು ಮತ್ತು ಬರೆಯಲು ಗೊತ್ತಿರಬೇಕು.

* ಹುದ್ದೆಗಳ ವಿವರ : 

- ಮೆಡಿಕಲ್ ಆಫೀಸರ್ಸ್ - 02 ಹುದ್ದೆಗಳು 

- ಜಿಲ್ಲಾ ಕಾರ್ಯಕ್ರಮ ಸಂಯೋಜಕರ - 01 ಹುದ್ದೆ
No. of posts:  3

Comments

Jayaraj ಜನ. 19, 2021, 9:09 ಅಪರಾಹ್ನ