Loading..!

ವಿಜಯಪುರ ಜಿಲ್ಲಾ ವ್ಯಾಪ್ತಿಯ ಸಿಂದಗಿ ತಾಲೂಕಿನ ಪ್ರತಿಷ್ಠಿತ ವಿದ್ಯಾವರ್ಧಕ ಸಂಘದಲ್ಲಿ ಖಾಲಿ ಇರುವ ಅನುದಾನಿತ ಹುದ್ದೆಗಳಿಗೆ ಅರ್ಜಿ ಆಹ್ವಾನ
Tags: Degree
Published by: Rukmini Krushna Ganiger | Date:15 ಆಗಸ್ಟ್ 2021
not found
- ಬಿಜಾಪುರ ಜಿಲ್ಲಾ ಆದಿಜಾಂಬವ ಸಾ. ಆ. ಸಾ ಶಿಕ್ಷಣ ಸಂಸ್ಥೆ (ರಿ) ಅಡಿಯಲ್ಲಿ ಸಿಂದಿಗಿ ತಾಲ್ಲೂಕು ಪೈಕಿ ಕೊಂಡಗೂಳಿ ಯಲ್ಲಿ ನಡೆಯುತ್ತಿರುವ ಅನುದಾನಿತ ಶ್ರೀ ಕೇಶಿರಾಜ ಪ್ರೌಢ ಶಾಲೆಯಲ್ಲಿ ನಿವೃತ್ತಿಯಿಂದ ತೆರವಾದ ಅನುದಾನ ಸಹಿತ ಹಿಂದಿ ಶಿಕ್ಷಕ ಹುದ್ದೆಯನ್ನು ಭರ್ತಿಮಾಡಿಕೊಳ್ಳಲು ಮಾನ್ಯ ಆಯುಕ್ತರು ಸಾರ್ವಜನಿಕ ಶಿಕ್ಷಣ ಇಲಾಖೆ ಧಾರವಾಡ ಇವರ ಆದೇಶ ಸಂಖ್ಯೆ :ಶಾಶಿಆ:ಖಾಹುತುಂ 48:2018-19/3029 ರ ಪ್ರಕಾರ ದಿನಾಂಕ : 16/02/2019 ರಂದು ಅನುಮತಿ ನೀಡಿರುತ್ತಾರೆ. ಈ ಪ್ರಕಾರ ಸಹ ಶಿಕ್ಷಕ ಹುದ್ದೆಗಳನ್ನು ತುಂಬಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. 

ಹುದ್ದೆಗಳ ವಿವರ (ಕನ್ನಡ ಮಾಧ್ಯಮ ) :

* ಹಿಂದಿ ಭಾಷೆ ಶಿಕ್ಷಕ - 01

No. of posts:  1

Comments