Loading..!

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:25 ಅಕ್ಟೋಬರ್ 2024
not found

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ, ಬಳ್ಳಾರಿಯ ಮುಖ್ಯ ಆವರಣ ಹಾಗೂ ವಿಶ್ವವಿದ್ಯಾಲಯದ ಅಧೀನಕ್ಕೊಳಪಡುವ ಸ್ನಾತಕೋತ್ತರ ಕೇಂದ್ರಗಳಾದ ನಂದಿಹಳ್ಳಿ (ಸಂಡೂರು ತಾಲ್ಲೂಕು), ಹಾಗೂ ಯಲಬುರ್ಗಾದಲ್ಲಿರುವ ವಿವಿಧ ಸ್ನಾತಕ ವಿಭಾಗಗಳಲ್ಲಿ ಅಗತ್ಯತೆಗನುಸಾರವಾಗಿ ಬೋಧನಾಕಾರ್ಯದ ನಿರ್ವಹಣೆಗಾಗಿ UGC ನಿಯಮಾನುಸಾರ ಪೂರ್ಣಕಾಲಿಕ/ಅರೆಕಾಲಿಕ 2024-25 ನೇ ಶೈಕ್ಷಣಿಕ ಸಾಲಿನ ಅತಿಥಿ ಉಪನ್ಯಾಸಕರು, ಗ್ರಂಥಾಲಯ ವಿಭಾಗಗಳಲ್ಲಿ ಸಹಾಯಕ ಗ್ರಂಥಪಾಲಕರು ಹಾಗೂ ಕ್ರೀಡಾ ಮತ್ತು ದೈಹಿಕ ಶಿಕ್ಷಣ ವಿಭಾಗದಲ್ಲಿ ಸಹಾಯಕ ಕ್ರೀಡಾ ನಿರ್ದೇಶಕರು, CEMARF ಅತಿಥಿ ಉಪನ್ಯಾಸಕರು/ತಾಂತ್ರಿಕ ಸಹಾಯಕರು ಹುದ್ದೆಗಳಿಗಾಗಿ ವಿಷಯಗಳ ಬೋಧನಾ ಕಾರ್ಯಕ್ಕನುಗುಣವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  84

Comments

Shanabhogara Karthik ಅಕ್ಟೋ. 25, 2024, 10:11 ಅಪರಾಹ್ನ