Loading...
KPSC Vaani
Login
Flash news
Job news
Current Affairs
Buy books
Practice Papers
Quizzes
Question Papers
Shorts
Study Materials
Institutes
Cut Offs
Blogs
Contact Us
About Us
Login / Register
More
Institutes
Cut Offs
Blogs
Contact Us
About Us
Login
Register
×
Warning!
Enter minimum 2 characters.
Daily Quizzes
Daily Quiz 24-07-2023
24 ಜುಲೈ 2023 • 10 ಪ್ರಶ್ನೆಗಳು
0
/ 10
ಪ್ರಶ್ನೆ
1
/ 10
View All
Reset
1
2
3
4
5
6
7
8
9
10
ಪ್ರಶ್ನೆ 1 / Question 1
1 Mark
ಪ್ರಸ್ತುತ ಭಾರತದ ಭೂ ವಿಜ್ಞಾನ ಸಚಿವರು ಯಾರು?
A
ಕಿರಣ್ ರಿಜಿಜು
B
ಜಿತೇಂದ್ರ ಸಿಂಗ್
C
ಡಾ. ಹರ್ಷ್ ವರ್ಧನ್
D
ಎಸ್.ಜೈಪಾಲ್ ರೆಡ್ಡಿ
ವಿವರಣೆ / Explanation:
ಪ್ರಶ್ನೆ 2 / Question 2
1 Mark
ಇತ್ತೀಚಿಗೆ "Grand Order of the Chain of Yellow Star" ಪ್ರಶಸ್ತಿಯನ್ನು ಯಾರಿಗೆ ನೀಡಿ ಗೌರವಿಸಲಾಯಿತು ?
A
ನಿರ್ಮಲಾ ಸೀತಾರಾಮನ್
B
ಅಮಿತ್ ಶಾ
C
ದ್ರೌಪದಿ ಮುರ್ಮು
D
ನರೇಂದ್ರ ಮೋದಿ
ವಿವರಣೆ / Explanation:
ಪ್ರಶ್ನೆ 3 / Question 3
1 Mark
ಪ್ರಸ್ತುತ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ನ ಮಹಾನಿರ್ದೇಶಕರು ಯಾರಾಗಿದ್ದಾರೆ?
A
ಮನೋಜ್ ಯಾದವ
B
ರಾಜೇಶ್ ವರ್ಮಾ
C
ಪಾರುಲ್ ಯಾದವ್
D
ರಾಜೀವ್ ಕುಮಾರ್
ವಿವರಣೆ / Explanation:
ಪ್ರಶ್ನೆ 4 / Question 4
1 Mark
ಭಾರತ ದೇಶದಲ್ಲೆ ದೀರ್ಘಾವಧಿಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದವರ ಪಟ್ಟಿಯಲ್ಲಿ ಒಡಿಶಾದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಎಷ್ಟನೇ ಸ್ಥಾನದಲ್ಲಿದ್ದಾರೆ?
A
1ನೇ
B
4ನೇ
C
3ನೇ
D
2ನೇ
ವಿವರಣೆ / Explanation:
ಪ್ರಶ್ನೆ 5 / Question 5
1 Mark
ಪ್ರಸ್ತುತ ಭಾರತ ದೇಶದ ಅಧಿಕ ಮೌಲ್ಯವನ್ನು ಹೊಂದಿರುವ ಕಂಪನಿಗಳಲ್ಲಿ ಯಾವ ಕಂಪನಿಯು ಪ್ರಥಮ ಸ್ಥಾನದಲ್ಲಿದೆ ?
A
ಇನ್ಫೋಸಿಸ್
B
ರಿಲಯನ್ಸ್ ಇಂಡಸ್ಟ್ರೀಸ್
C
HDFC
D
ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್
ವಿವರಣೆ / Explanation:
ಪ್ರಶ್ನೆ 6 / Question 6
1 Mark
ಆದಾಯ ತೆರಿಗೆ ಇಲಾಖೆಯು ಪ್ರತಿ ವರ್ಷ ಆದಾಯ ತೆರಿಗೆ ದಿನ ಅಥವಾ 'ಆಯ್ಕಾರ್ ದಿವಸ್' ವನ್ನು ಯಾವಾಗ ಆಚರಿಸಲಾಗುತ್ತದೆ?
A
ಜುಲೈ 12
B
ಜುಲೈ 13
C
ಜುಲೈ 24
D
ಜುಲೈ 23
ವಿವರಣೆ / Explanation:
ಪ್ರಶ್ನೆ 7 / Question 7
1 Mark
ಇತ್ತೀಚಿಗೆ ರೈತರ ಕಲ್ಯಾಣವನ್ನು ಉನ್ನತೀಕರಿಸುವ ಉದ್ದೇಶದಿಂದ ಯಾವ ರಾಜ್ಯ ಸರಕಾರವು ಮುಖ್ಯಮಂತ್ರಿ ಖೇತ್ ಸುರಕ್ಷಾ ಯೋಜನೆಯನ್ನು ಜಾರಿಗೊಳಿಸಲು ಸಜ್ಜಾಗಿದೆ ?
A
ಉತ್ತರ ಪ್ರದೇಶದ
B
ಆಂಧ್ರ ಪ್ರದೇಶ
C
ತಮಿಳನಾಡು
D
ಬಿಹಾರ್
ವಿವರಣೆ / Explanation:
ಪ್ರಶ್ನೆ 8 / Question 8
1 Mark
ಪ್ರಸ್ತುತ ಸಾಲಿನ ಕುವೆಂಪು ಕಲಾನಿಕೇತನ ಸಂಸ್ಥೆ ನೀಡುವ "ರಾಷ್ಟ್ರಕವಿ ಕುವೆಂಪು" ಪ್ರಶಸ್ತಿಗೆ ಯಾರು ಆಯ್ಕೆಯಾಗಿದ್ದಾರೆ.
A
ಬಿ. ಟಿ. ಜಾಹ್ನವಿ
B
ಜಿ ವೆಂಕಟೇಶ
C
ಶ್ರುತಿ ಬಿ.ಆರ್
D
ಮಲ್ಲಿಕಾ ಘಂಟಿ
ವಿವರಣೆ / Explanation:
ಪ್ರಶ್ನೆ 9 / Question 9
1 Mark
ಪ್ರತಿ ವರ್ಷ ಭಾರತದಲ್ಲಿ ರಾಷ್ಟ್ರೀಯ ಧ್ವಜ ದಿನವನ್ನು ಯಾವಾಗ ಆಚರಿಸಲಾಗುತ್ತದೆ?
A
ಜುಲೈ 24
B
ಜುಲೈ 27
C
ಜುಲೈ 22
D
ಜುಲೈ 12
ವಿವರಣೆ / Explanation:
ಪ್ರಶ್ನೆ 10 / Question 10
1 Mark
ಇತ್ತೀಚಿಗೆ ಕರ್ನಾಟಕ ಸರ್ಕಾರವು ಮಹಿಳಾ ಕುಟುಂಬದ ಮುಖ್ಯಸ್ಥರಿಗೆ ಆರ್ಥಿಕ ನೆರವು ನೀಡಲು ಯಾವ ಯೋಜನೆಯನ್ನು ಪ್ರಾರಂಭಿಸಿದೆ ?
A
ಮಹಿಳಾ ಸಬಲೀಕರಣ ಯೋಜನೆ
B
ಮಹಿಳಾ ಸಹಾಯತಾ ಯೋಜನೆ
C
ಗೃಹ ಲಕ್ಷ್ಮೀ ಯೋಜನೆ
D
ಗೃಹ ಜ್ಯೋತಿ ಯೋಜನೆ
ವಿವರಣೆ / Explanation:
Previous
Next
ಪರೀಕ್ಷೆಯನ್ನು ಮುಕ್ತಾಯಗೊಳಿಸಿ (Submit Quiz)
ಅಭಿನಂದನೆಗಳು!
ಕ್ವಿಜ್ ಯಶಸ್ವಿಯಾಗಿ ಪೂರ್ಣಗೊಂಡಿದೆ
0%
ಒಟ್ಟು
10
ಸರಿ
0
ತಪ್ಪು
0
Login
to save your scores and track ranking.
ವಿವರವಾದ ಫಲಿತಾಂಶ (View Results)
Retake Quiz
Next Daily Quiz
Share Quiz:
WhatsApp
Telegram
Copy Link
Copied!
Previous Quiz
Next Quiz
ಪರೀಕ್ಷಾ ಸಿದ್ಧತೆ ಸಂಪನ್ಮೂಲಗಳು
Current Affairs
Weekly Tests
Question Papers