ಇತ್ತೀಚಿಗೆ ಭಜನ್ ಲಾಲ್ ಶರ್ಮಾ ಅವರು ಯಾವ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಇತ್ತೀಚಿಗೆ ಇಸ್ರೋದ ಯಾವ ಮಾಜಿ ಅಧ್ಯಕ್ಷನಿಗೆ 'ಸಿದ್ಧಗಂಗಾಶ್ರೀ' ಪ್ರಶಸ್ತಿ ಪ್ರಧಾನ ಮಾಡಲಾಗಿದೆ ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚಿಗೆ ನಿಧನರಾದ ಅಂತರಾಷ್ಟ್ರೀಯ ಆಟಗಾರ ಲತೀಫ್ ಖಾನ್ ಈ ಕೆಳಗಿನ ಯಾವ ಕ್ರೀಡೆಗೆ ಸಂಬಂಧಿಸಿದ್ದಾರೆ?
ವಿವರಣೆ / Explanation:
ಪ್ರಶ್ನೆ 4 / Question 41 Mark
"ವೀಕ್ಷಿತ್ ಭಾರತ್ : ಯುವಜನತೆಯ ಧ್ವನಿ" ಈ ಯೋಜನೆಯ ಕುರಿತು ಕೆಳಗಿನ ಹೇಳಿಕೆಗಳನ್ನು ಗಮನಿಸಿ ಸಂಕೇತಗಳ ಸಹಾಯದಿಂದ ಉತ್ತರಿಸಿ.
1) ಅಮಿತ ಶಾ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ "ವೀಕ್ಷಿತ್ ಭಾರತ್ : ಯುವಜನತೆಯ ಧ್ವನಿ" ಯೋಜನೆಗೆ ಚಾಲನೆ ನೀಡಿದ್ದಾರೆ.
2) 2047ಕ್ಕೆ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು 100 ವರ್ಷಗಳಾಗುತ್ತದೆ, 2047ರ ಹೊತ್ತಿಗೆ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಪರಿವರ್ತಿಸುವ ಉದ್ದೇಶದಿಂದ ಕೇಂದ್ರ ಸರಕಾರ ಈ ಯೋಜನೆಯನ್ನು ಪ್ರಾರಂಭಿಸಿದೆ. ಸಂಕೇತಗಳು :
ವಿವರಣೆ / Explanation:
ಪ್ರಶ್ನೆ 5 / Question 51 Mark
'ಜೀತ ಪದ್ಧತಿ ನಿರ್ಮೂಲನೆ ಕಾಯಿದೆ-1976' ಇದನ್ನು ಸರ್ಕಾರ ______ವರ್ಷದಂದು ಜಾರಿಗೆ ತಂದಿತು.
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚಿಗೆ ಇನ್ಫೋಸಿಸ್ ಸಂಸ್ಥೆಯ ಹೊಸ ಸಿ ಎಫ್ ಒ ಆಗಿ ಯಾರು ನೇಮಕಗೊಂಡಿದ್ದಾರೆ ?
ವಿವರಣೆ / Explanation:
ಪ್ರಶ್ನೆ 7 / Question 71 Mark
2023 ಡಿಸೆಂಬರ್ 12 ರಂದು ವಿಶ್ವ ಸಂಸ್ಥೆ ಬಿಡುಗಡೆ ಮಾಡಿದ ವರದಿಯ ಪ್ರಕಾರ ವಿಶ್ವದಲ್ಲಿ ಅತಿ ಹೆಚ್ಚು ಅಫೀಮು ಬೆಳೆಯುವ ರಾಷ್ಟ್ರ ಯಾವುದು ?
ವಿವರಣೆ / Explanation:
ಪ್ರಶ್ನೆ 8 / Question 81 Mark
ರಾಜಸ್ಥಾನದ ನೂತನ ಉಪಮುಖ್ಯಮಂತ್ರಿಗಳಾಗಿ ಯಾರು ಆಯ್ಕೆಯಾಗಿದ್ದಾರೆ ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಇತ್ತೀಚೆಗೆ ಈ ಕೆಳಗಿನ ಯಾವ ನಟನಿಗೆ ಇಟಲಿಯ ಪ್ರತಿಷ್ಠಿತ ನಾಗರಿಕ ಗೌರವವನ್ನು ನೀಡಲಾಗಿದೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
2023 ಡಿಸೆಂಬರ್ 12 ರಿಂದ ಡಿಸೆಂಬರ್ 14 ರವರೆಗೆ ಕೃತಕ ಬುದ್ಧಿಮತ್ತೆಯ (ಜಿಪಿಎಐ) ಶೃಂಗಸಭೆಯು ಯಾವ ದೇಶದಲ್ಲಿ ಆಯೋಜನೆಗೊಂಡಿದೆ.