Loading...
KPSC Vaani
Login
Flash news
Job news
Current Affairs
Buy books
Practice Papers
Quizzes
Question Papers
Shorts
Study Materials
Institutes
Cut Offs
Blogs
Contact Us
About Us
Login / Register
More
Institutes
Cut Offs
Blogs
Contact Us
About Us
Login
Register
×
Warning!
Enter minimum 2 characters.
Daily Quizzes
Daily Quiz 29-01-2024
29 ಜನವರಿ 2024 • 10 ಪ್ರಶ್ನೆಗಳು
0
/ 10
ಪ್ರಶ್ನೆ
1
/ 10
View All
Reset
1
2
3
4
5
6
7
8
9
10
ಪ್ರಶ್ನೆ 1 / Question 1
1 Mark
ಇತ್ತೀಚಿಗೆ 9ನೇ ಬಾರಿ _________________ದ ನೂತನ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
A
ಬಿಹಾರ್
B
ಪಂಜಾಬ್
C
ರಾಜಸ್ತಾನ
D
ಅಸ್ಸಾಂ
ವಿವರಣೆ / Explanation:
ಪ್ರಶ್ನೆ 2 / Question 2
1 Mark
ಇತ್ತೀಚಿಗೆ ಗ್ಲೋಬಲ್ ಪೀಸ್ ಇಂಡೆಕ್ಸ್ (GPI) ಅತ್ಯಂತ ಶಾಂತಿಯುತ ರಾಷ್ಟ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಈ ಪಟ್ಟಿಯಲ್ಲಿ ಭಾರತ ಎಷ್ಟನೇ ಸ್ಥಾನದಲ್ಲಿದೆ?
A
20ನೇ
B
31ನೇ
C
13ನೇ
D
18ನೇ
ವಿವರಣೆ / Explanation:
ಪ್ರಶ್ನೆ 3 / Question 3
1 Mark
ಪ್ರತಿ ವರ್ಷ ಭಾರತೀಯ ಸುದ್ದಿ ಪತ್ರಿಕೆ ದಿನವನ್ನು ಯಾವಾಗ ಆಚರಿಸಲಾಗುತ್ತದೆ.
A
ಜನವರಿ 25
B
ಜನವರಿ 28
C
ಜನವರಿ 29
D
ಜನವರಿ 30
ವಿವರಣೆ / Explanation:
ಪ್ರಶ್ನೆ 4 / Question 4
1 Mark
ಭಾರತ ದೇಶದ ಮೊದಲ ಸಂಶೋಧನೆ ಆಧಾರಿತ ಐಐಟಿ ಉಪಗ್ರಹ ಕ್ಯಾಂಪಸ್ ಅನ್ನು ____________ನಲ್ಲಿ ಪ್ರಾರಂಭಿಸಲಾಗುವುದು.
A
ಇಂದೋರ್
B
ಭೋಪಾಲ್
C
ಗ್ವಾಲಿವ್ರ್
D
ಉಜ್ಜಯಿನಿ
ವಿವರಣೆ / Explanation:
ಪ್ರಶ್ನೆ 5 / Question 5
1 Mark
ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಯಾವ ರಾಜ್ಯದಲ್ಲಿ 19,100 ಕೋಟಿ ರೂ.ಗಳ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು.
A
ಹಿಮಾಚಲ ಪ್ರದೇಶ
B
ಆಂಧ್ರ ಪ್ರದೇಶ
C
ಉತ್ತರ ಪ್ರದೇಶ
D
ಮದ್ಯ ಪ್ರದೇಶ
ವಿವರಣೆ / Explanation:
ಪ್ರಶ್ನೆ 6 / Question 6
1 Mark
ರಕ್ಷಣಾ ಸಾಮಗ್ರಿಗಳನ್ನು ರಫ್ತು ಮಾಡುವ_____________ದೇಶಗಳ ಪಟ್ಟಿಯಲ್ಲಿ ಭಾರತವು ಇದೆ ಮೊದಲ ಬಾರಿಗೆ ಸ್ಥಾನ ಪಡೆದಿದೆ ಎಂದು ರಕ್ಷಣಾ ಸಚಿವ ಅಜಯ್ ಭಟ್ ತಿಳಿಸಿದ್ದಾರೆ..
A
24
B
25
C
26
D
23
ವಿವರಣೆ / Explanation:
ಪ್ರಶ್ನೆ 7 / Question 7
1 Mark
ವಿಶ್ವದ ಮೊದಲ ಮೆಲನಿಸ್ಟಿಕ್ ಟೈಗರ್ ಸಫಾರಿಯನ್ನು ಸ್ಥಾಪಿಸಲು ಭಾರತದ ಯಾವ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.
A
ತೆಲಂಗಾಣ
B
ಆಂಧ್ರಪ್ರದೇಶ
C
ಒಡಿಶಾ
D
ಕರ್ನಾಟಕ
ವಿವರಣೆ / Explanation:
ಪ್ರಶ್ನೆ 8 / Question 8
1 Mark
ಗ್ರಾಂಡ್ ಸ್ಲಾಂ ಪ್ರಶಸ್ತಿಯನ್ನು ಗೆದ್ದ 4ನೇ ಭಾರತೀಯ ಟೆನಿಸ್ ಆಟಗಾರ ಯಾರು ?
A
ರೋಹನ್ ಬೋಪಣ್ಣ
B
ಲಿಯಾಂಡರ್ ಪೇಸ್
C
ವಿಜಯ್ ಅಮೃತರಾಜ್
D
ಸುಮಿತ್ ನಾಗಲ್
ವಿವರಣೆ / Explanation:
ಪ್ರಶ್ನೆ 9 / Question 9
1 Mark
ಭಾರತದ ಸಕ್ಕರೆಯ ತೊಟ್ಟಿಲು ಎಂದು ಯಾವ ರಾಜ್ಯವನ್ನು ಕರೆಯುತ್ತಾರೆ ?
A
ಆಂಧ್ರಪ್ರದೇಶ
B
ಅರುಣಾಚಲ ಪ್ರದೇಶ
C
ಉತ್ತರ ಪ್ರದೇಶ
D
ಪಂಜಾಬ್
ವಿವರಣೆ / Explanation:
ಪ್ರಶ್ನೆ 10 / Question 10
1 Mark
ಇತ್ತೀಚೆಗೆ ಸುದ್ದಿಯಲ್ಲಿದ್ದ 'ಅಗ್ನಿ ದಮನ್-23' ನ ಅತ್ಯುತ್ತಮ ವಿವರಣೆ ಯಾವುದು ?
A
ಇದು ಭಾರತೀಯ ಸೇನೆಯು ನಡೆಸಿದ ರಕ್ಷಣಾ ಕಾರ್ಯಾಚರಣೆಯಾಗಿದೆ.
B
ಇದು ಅಗ್ನಿಶಾಮಕ ವ್ಯಾಯಾಮ.
C
ಇದು ಭಾರತ ಮತ್ತು ಯುಎಸ್ ಸೇನೆಗಳ ನಡುವಿನ ದ್ವಿಪಕ್ಷೀಯ ವ್ಯಾಯಾಮವಾಗಿದೆ.
D
ಮೇಲಿನ ಯಾವುದೂ ಅಲ್ಲ
ವಿವರಣೆ / Explanation:
Previous
Next
ಪರೀಕ್ಷೆಯನ್ನು ಮುಕ್ತಾಯಗೊಳಿಸಿ (Submit Quiz)
ಅಭಿನಂದನೆಗಳು!
ಕ್ವಿಜ್ ಯಶಸ್ವಿಯಾಗಿ ಪೂರ್ಣಗೊಂಡಿದೆ
0%
ಒಟ್ಟು
10
ಸರಿ
0
ತಪ್ಪು
0
Login
to save your scores and track ranking.
ವಿವರವಾದ ಫಲಿತಾಂಶ (View Results)
Retake Quiz
Next Daily Quiz
Share Quiz:
WhatsApp
Telegram
Copy Link
Copied!
Previous Quiz
Next Quiz
ಪರೀಕ್ಷಾ ಸಿದ್ಧತೆ ಸಂಪನ್ಮೂಲಗಳು
Current Affairs
Weekly Tests
Question Papers