Loading...
KPSC Vaani
Login
Flash news
Job news
Current Affairs
Buy books
Practice Papers
Quizzes
Question Papers
Shorts
Study Materials
Institutes
Cut Offs
Blogs
Contact Us
About Us
Login / Register
More
Institutes
Cut Offs
Blogs
Contact Us
About Us
Login
Register
×
Warning!
Enter minimum 2 characters.
Daily Quizzes
Daily Quiz 01-03-2024
01 ಮಾರ್ಚ್ 2024 • 10 ಪ್ರಶ್ನೆಗಳು
0
/ 10
ಪ್ರಶ್ನೆ
1
/ 10
View All
Reset
1
2
3
4
5
6
7
8
9
10
ಪ್ರಶ್ನೆ 1 / Question 1
1 Mark
ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟಡ್ ನ(MRPL) ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಯಾರು ನೇಮಕಗೊಂಡಿದ್ದಾರೆ ?
A
ಮುಂಡ್ಕೂರು ಶ್ಯಾಮ್ ಪ್ರಸಾದ್ ಕಾಮತ್
B
ಶ್ರೀ ಸಂಜಯ್ ವರ್ಮಾ
C
ಅರುಣ್ ಕುಮಾರ್ ಸಿಂಗ್
D
ಯಾರು ಅಲ್ಲ
ವಿವರಣೆ / Explanation:
ಪ್ರಶ್ನೆ 2 / Question 2
1 Mark
ಇತ್ತೀಚೆಗೆ ನವದೆಹಲಿಯಲ್ಲಿ ನಡೆದ ಏಷ್ಯನ್ ಟ್ರ್ಯಾಕ್ ಸೈಕ್ಲಿಂಗ್ ಚಾಂಪಿಯನ್ಶಿಪ್ 2024 ರಲ್ಲಿ ಯಾರು ಹೆಚ್ಚು ಪದಕಗಳನ್ನು ಗೆದ್ದಿದ್ದಾರೆ?
A
ಮಲೇಷ್ಯಾ
B
ಜಪಾನ್
C
ಕೊರಿಯಾ
D
ಭಾರತ
ವಿವರಣೆ / Explanation:
ಪ್ರಶ್ನೆ 3 / Question 3
1 Mark
ಇತ್ತೀಚಿಗೆ ಭಾರತದಲ್ಲಿ ಯಾವ ರಾಜ್ಯಗಳಲ್ಲಿ 3 ಸೆಮಿಕಂಡಕ್ಟರ್ ಘಟಕ ಸ್ಥಾಪನೆಗೆ ಕೇಂದ್ರ ಸರಕಾರ ಅನುಮೋದನೆ ನೀಡಿದೆ ?
A
ಮಹಾರಾಷ್ಟ್ರ ಮತ್ತು ಗುಜರಾತ್
B
ತಮಿಳನಾಡು ಮತ್ತು ಅಸ್ಸಾಂ
C
ಕೇರಳ ಮತ್ತು ಬಿಹಾರ
D
ಗುಜರಾತ್ ಮತ್ತು ಅಸ್ಸಾಂ
ವಿವರಣೆ / Explanation:
ಪ್ರಶ್ನೆ 4 / Question 4
1 Mark
ಇತ್ತೀಚಿಗೆ ಬಿಡುಗಡೆಯಾದ ವರದಿಯ ಪ್ರಕಾರ ಭಾರತದ ಯಾವ ರಾಜ್ಯ ಅತಿ ಹೆಚ್ಚು ಚಿರತೆಗಳ ಸಂಖ್ಯೆಯನ್ನು ಹೊಂದಿದೆ ?
A
ಮಧ್ಯ ಪ್ರದೇಶ
B
ಕರ್ನಾಟಕ
C
ಮಹಾರಾಷ್ಟ್ರ
D
ತಮಿಳನಾಡು
ವಿವರಣೆ / Explanation:
ಪ್ರಶ್ನೆ 5 / Question 5
1 Mark
ಇತ್ತೀಚಿನ ಬಿಡುಗಡೆಯ ವರದಿಯ ಪ್ರಕಾರ ದೇಶದಲ್ಲಿ ಚಿರತೆಗಳ ಸಂಖ್ಯೆಯಲ್ಲಿ ಕರ್ನಾಟಕ ಎಷ್ಟನೇ ಸ್ಥಾನದಲ್ಲಿದೆ ?
A
2ನೇ ಸ್ಥಾನ
B
3ನೇ ಸ್ಥಾನ
C
4ನೇ ಸ್ಥಾನ
D
5ನೇ ಸ್ಥಾನ
ವಿವರಣೆ / Explanation:
ಪ್ರಶ್ನೆ 6 / Question 6
1 Mark
ಇತ್ತೀಚೆಗೆ, ಭಾರತದ ಚುನಾವಣಾ ಆಯೋಗವು ಯಾವ ಸಚಿವಾಲಯದೊಂದಿಗೆ 'ಮೇರಾ ಪೆಹ್ಲಾ ವೋಟ್ ದೇಶ್ ಕೆ ಲಿಯೆ' ಅಭಿಯಾನವನ್ನು ಪ್ರಾರಂಭಿಸಿತು?
A
ಶಿಕ್ಷಣ ಸಚಿವಾಲಯ
B
ಗೃಹ ವ್ಯವಹಾರಗಳ ಸಚಿವಾಲಯ
C
ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ
D
ರಕ್ಷಣಾ ಸಚಿವಾಲಯ
ವಿವರಣೆ / Explanation:
ಪ್ರಶ್ನೆ 7 / Question 7
1 Mark
ಇತ್ತೀಚೆಗೆ, ಡೆಂಗ್ಯೂ ಜ್ವರ ಹೆಚ್ಚುತ್ತಿರುವ ಪ್ರಕರಣಗಳಿಂದಾಗಿ ದಕ್ಷಿಣ ಅಮೆರಿಕಾದ ಯಾವ ದೇಶವು ಆರೋಗ್ಯ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ?
A
ಚಿಲಿ
B
ಪೆರು
C
ಅರ್ಜೆಂಟೀನಾ
D
ಬೊಲಿವಿಯಾ
ವಿವರಣೆ / Explanation:
ಪ್ರಶ್ನೆ 8 / Question 8
1 Mark
ಭಾರತೀಯ ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ ದೇಶದ ಅತ್ಯಂತ ಶ್ರೀಮಂತ ರಾಷ್ಟ್ರೀಯ ಪಕ್ಷ ಯಾವುದು ?
A
ಜನತಾದಳ
B
ಜೆಡಿಎಸ್
C
ಕಾಂಗ್ರೆಸ್
D
ಬಿಜೆಪಿ
ವಿವರಣೆ / Explanation:
ಪ್ರಶ್ನೆ 9 / Question 9
1 Mark
ಇತ್ತೀಚಿಗೆ ಯಾವ ರಾಜ್ಯ ಸರ್ಕಾರವು ಮರುಮೌಲ್ಯಮಾಪನ ಮಾಡಿದ ತೆರಿಗೆಗಳ ಮೇಲಿನ ಬಡ್ಡಿಯನ್ನು ವಿನಾಯಿತಿ ನೀಡುವ 'ಒನ್-ಟೈಮ್ ಸೆಟಲ್ಮೆಂಟ್' ಯೋಜನೆಯನ್ನು ಪರಿಚಯಿಸಿದೆ ?
A
ಉತ್ತರಪ್ರದೇಶ
B
ತಮಿಳನಾಡು
C
ಹರಿಯಾಣ
D
ತೆಲಂಗಾಣ
ವಿವರಣೆ / Explanation:
ಪ್ರಶ್ನೆ 10 / Question 10
1 Mark
ವಿಶ್ವ ನಾಗರಿಕ ರಕ್ಷಣಾ ದಿನವನ್ನು ಪ್ರತಿ ವರ್ಷ ಯಾವಾಗ ಆಚರಿಸಲಾಗುತ್ತದೆ?
A
2 ಮಾರ್ಚ್
B
1 ಮಾರ್ಚ್
C
28 ಫೆಬ್ರವರಿ
D
27 ಫೆಬ್ರವರಿ
ವಿವರಣೆ / Explanation:
Previous
Next
ಪರೀಕ್ಷೆಯನ್ನು ಮುಕ್ತಾಯಗೊಳಿಸಿ (Submit Quiz)
ಅಭಿನಂದನೆಗಳು!
ಕ್ವಿಜ್ ಯಶಸ್ವಿಯಾಗಿ ಪೂರ್ಣಗೊಂಡಿದೆ
0%
ಒಟ್ಟು
10
ಸರಿ
0
ತಪ್ಪು
0
Login
to save your scores and track ranking.
ವಿವರವಾದ ಫಲಿತಾಂಶ (View Results)
Retake Quiz
Next Daily Quiz
Share Quiz:
WhatsApp
Telegram
Copy Link
Copied!
Previous Quiz
Next Quiz
ಪರೀಕ್ಷಾ ಸಿದ್ಧತೆ ಸಂಪನ್ಮೂಲಗಳು
Current Affairs
Weekly Tests
Question Papers