Loading...
KPSC Vaani
Login
Flash news
Job news
Current Affairs
Buy books
Practice Papers
Quizzes
Question Papers
Shorts
Study Materials
Institutes
Cut Offs
Blogs
Contact Us
About Us
Login / Register
More
Institutes
Cut Offs
Blogs
Contact Us
About Us
Login
Register
×
Warning!
Enter minimum 2 characters.
Daily Quizzes
Daily Quiz 25-03-2024
25 ಮಾರ್ಚ್ 2024 • 10 ಪ್ರಶ್ನೆಗಳು
0
/ 10
ಪ್ರಶ್ನೆ
1
/ 10
View All
Reset
1
2
3
4
5
6
7
8
9
10
ಪ್ರಶ್ನೆ 1 / Question 1
1 Mark
ಯಾವ ದೇಶವು ಇತ್ತೀಚೆಗೆ ಹಂದಿಯಿಂದ ಜೀವಂತ ಮನುಷ್ಯನಿಗೆ ತಳೀಯವಾಗಿ ಮಾರ್ಪಡಿಸಿದ ಮೂತ್ರಪಿಂಡವನ್ನು ಮೊದಲ ಬಾರಿಗೆ ಕಸಿ ಮಾಡಿತು?
A
ಚೀನಾ
B
US
C
ಭಾರತ
D
ಅಮೇರಿಕ
ವಿವರಣೆ / Explanation:
ಪ್ರಶ್ನೆ 2 / Question 2
1 Mark
ಭಾರತ ಮತ್ತು ಮಾರಿಟಾನಿಯ ನಡುವಿನ ಮೊದಲ ವಿದೇಶಾಂಗ ಕಚೇರಿ ಸಮಾಲೋಚನೆಗಳನ್ನು ಎಲ್ಲಿ ಆಯೋಜಿಸಲಾಗಿದೆ?
A
ಹೈದರಾಬಾದ್
B
ಪುಣೆ
C
ನೌದಿಬೌ
D
ನೌಕಾಟ್
ವಿವರಣೆ / Explanation:
ಪ್ರಶ್ನೆ 3 / Question 3
1 Mark
ಇತ್ತೀಚೆಗೆ,ಯಾವ ಸಂಸ್ಥೆಯು ಭಾರತದ ಅತಿದೊಡ್ಡ ಡ್ರೋನ್ ಪೈಲಟ್ ಸಂಸ್ಥೆಯನ್ನು ಪ್ರಾರಂಭಿಸಿದೆ?
A
IIT ಬಾಂಬೆ
B
IIT ಕಾನ್ಪುರ್
C
IIT ತಿರುಪತಿ
D
IIT ಗುಹಾವಟಿ
ವಿವರಣೆ / Explanation:
ಪ್ರಶ್ನೆ 4 / Question 4
1 Mark
ಇತ್ತೀಚೆಗೆ ಸುದ್ದಿಯಲ್ಲಿ ಕಂಡುಬರುವ 'ಕಾಳಿಹುಲಿ ಸಂರಕ್ಷಿತ ಪ್ರದೇಶ'ವು ಯಾವ ರಾಜ್ಯದಲ್ಲಿದೆ?
A
ತಮಿಳನಾಡು
B
ಕೇರಳ
C
ಕರ್ನಾಟಕ
D
ಮಹಾರಾಷ್ಟ್ರ
ವಿವರಣೆ / Explanation:
ಪ್ರಶ್ನೆ 5 / Question 5
1 Mark
ಇತ್ತೀಚೆಗೆ 'ವರ್ಷದ ವಿಮಾನಯಾನ' ಪ್ರಶಸ್ತಿಗೆ ಈ ಕೆಳಗಿನ ಯಾವ ಸಂಸ್ಥೆ ಆಯ್ಕೆಯಾಗಿದೆ?
A
ಟಾಟಾ ಸನ್ಸ್ ಲಿಮಿಟೆಡ್
B
ಹಿಂದುಸ್ಥಾನ ಏರೋನಾಟಿಕ್ಸ್ ಲಿಮಿಟೆಡ್
C
ಬಜೆಟ್ ವಿಮಾನಯಾನ ಸಂಸ್ಥೆ ಇಂಡಿಗೋ
D
ಯಾವುದು ಅಲ್ಲ
ವಿವರಣೆ / Explanation:
ಪ್ರಶ್ನೆ 6 / Question 6
1 Mark
ನಿಪಾ 'ವೈರಸ್ಗೆ ಸಂಬಂಧಿಸಿದಂತೆ ಕೆಳಗಿನವುಗಳಲ್ಲಿ ಯಾವುದು ತಪ್ಪಾಗಿದೆ ?
A
ಇದು ಝೂನೋಟಿಕ್ ಕಾಯಿಲೆಯಾಗಿದೆ
B
ಫೂಟ್ ಬಾವಲಿಗಳು ಪ್ರಾಣಿಗಳ ಕಣಜಾ (ರಿಸರ್ವಯರ್) ಗಳಾಗಿವೆ
C
ಇದು 2023 ರಲ್ಲಿ ಕೇರಳದಲ್ಲಿ ಮೊದಲ ಬಾರಿಗೆ ಸಂಭವಿಸಿತು
D
ಇವುಗಳಲ್ಲಿ ಯಾವುದೂ ಅಲ್ಲ
ವಿವರಣೆ / Explanation:
ಪ್ರಶ್ನೆ 7 / Question 7
1 Mark
ಕೆಳಗಿನ ರಾಜ್ಯಗಳಲ್ಲಿ ಯಾವುದು ಅತಿ ಉದ್ದದ ಕರಾವಳಿಯನ್ನು ಹೊಂದಿದೆ ?
A
ಕರ್ನಾಟಕ
B
ಗುಜರಾತ್
C
ತಮಿಳನಾಡು
D
ಆಂಧ್ರ ಪ್ರದೇಶ
ವಿವರಣೆ / Explanation:
ಪ್ರಶ್ನೆ 8 / Question 8
1 Mark
ಮೈಸೂರು ಮಂಡಳಿಯನ್ನು ಯಾವಾಗ ಸ್ಥಾಪಿಸಲಾಯಿತು ?
A
1914
B
1901
C
1905
D
1907
ವಿವರಣೆ / Explanation:
ಪ್ರಶ್ನೆ 9 / Question 9
1 Mark
ಬ್ಯಾಂಕುಗಳು ಯಾವ ವಲಯಕ್ಕೆ ಸೇರಿವೆ ?
A
ಪ್ರಾಥಮಿಕ ವಲಯ
B
ದ್ವಿತೀಯ ವಲಯ
C
ತೃತೀಯ ವಲಯ
D
ಯಾವುದು ಅಲ್ಲ
ವಿವರಣೆ / Explanation:
ಪ್ರಶ್ನೆ 10 / Question 10
1 Mark
ಕರ್ನಾಟಕ ಸರ್ಕಾರವು ಮಾನವೀಯ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡವರಿಗೆ ಈ ಕೆಳಗಿನ ಪ್ರಶಸ್ತಿ ನೀಡಿ ಗೌರವಿಸುತ್ತದೆ ?
A
ಜನಪದ ಶ್ರೀ ಪ್ರಶಸ್ತಿ
B
ಟಿ. ಚೌಡಯ್ಯ ರಾಷ್ಟ್ರೀಯ ಪ್ರಶಸ್ತಿ
C
ಡಾ. ಗುಬ್ಬಿ ವೀರಣ್ಯ ಪ್ರಶಸ್ತಿ
D
ಬಸವ ಪುರಸ್ಕಾರ
ವಿವರಣೆ / Explanation:
Previous
Next
ಪರೀಕ್ಷೆಯನ್ನು ಮುಕ್ತಾಯಗೊಳಿಸಿ (Submit Quiz)
ಅಭಿನಂದನೆಗಳು!
ಕ್ವಿಜ್ ಯಶಸ್ವಿಯಾಗಿ ಪೂರ್ಣಗೊಂಡಿದೆ
0%
ಒಟ್ಟು
10
ಸರಿ
0
ತಪ್ಪು
0
Login
to save your scores and track ranking.
ವಿವರವಾದ ಫಲಿತಾಂಶ (View Results)
Retake Quiz
Next Daily Quiz
Share Quiz:
WhatsApp
Telegram
Copy Link
Copied!
Previous Quiz
Next Quiz
ಪರೀಕ್ಷಾ ಸಿದ್ಧತೆ ಸಂಪನ್ಮೂಲಗಳು
Current Affairs
Weekly Tests
Question Papers