ಈ ಕೆಳಗಿನ ಹೇಳಿಕೆಗಳನ್ನು ಗಮನಿಸಿ ಸಂಕೇತಗಳ ಸಹಾಯದಿಂದ ಉತ್ತರಿಸಿ.
1) ಮಾಜಿ ಉಪಪ್ರಧಾನಿ ಎಲ್.ಕೆ ಅಡ್ವಾಣಿ, ಮಾಜಿ ಪ್ರಧಾನಿಗಳಾದ ದಿ. ಪಿ.ವಿ ನರಸಿಂಹರಾವ್,ಚೌಧರಿ ಚರಣ್ ಸಿಂಗ್, ಬಿಹಾರದ ಮಾಜಿ ಸಿಎಂ ಕರ್ಪೂರಿ ಠಾಕೂರ್, ಕೃಷಿ ವಿಜ್ಞಾನಿ ಡಾ.ಎಂ.ಎಸ್ ಸ್ವಾಮಿನಾಥನ್ ಅವರು ಭಾರತ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
2) ಮಾರ್ಚ್ 30 ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದೌಪದಿ ಮುರ್ಮು ಅವರು ಭಾರತ ರತ್ನ ಪ್ರಶಸ್ತಿಯನ್ನು ಪ್ರಧಾನ ಮಾಡಿದ್ದಾರೆ
ಸಂಕೇತಗಳು :
ವಿವರಣೆ / Explanation:
ಪ್ರಶ್ನೆ 2 / Question 21 Mark
ಪ್ರತಿ ವರ್ಷ ಅಂತರರಾಷ್ಟ್ರೀಯ ಶೂನ್ಯ ತ್ಯಾಜ್ಯ ದಿನವನು ಯಾವಾಗ ಆಚರಿಸಲಾಗುತ್ತದೆ ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತಿಚೆಗೆ ಕೆಳಗಿನ ಯಾವ ಇಲಾಖೆ ಬ್ಯಾಂಕ್ ಆಫ್ ಇಂಡಿಯಾಗೆ 564.44 ಕೋಟಿ ರೂಪಾಯಿ ದಂಡವನ್ನು ವಿಧಿಸಿದೆ ಎಂದು ಸಾರ್ವಜನಿಕ ವಲಯದ ಸಾಲದಾತ ತಿಳಿಸಿದೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚೆಗೆ _______________ ಸಂಸ್ಥೆಯ ಸಂಶೋಧಕರು ಸ್ಮಾರ್ಟ್ಫೋನ್ ಮೂಲಕ ರಕ್ತದಲ್ಲಿನ ಸಕ್ಕರೆಯನ್ನು ಪರೀಕ್ಷಿಸಲು ವೈದ್ಯಕೀಯ ಸಾಧನವನ್ನು ಅಭಿವೃದ್ಧಿಪಡಿಸಿದ್ದಾರೆ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚಿಗೆ ಭಾರತದ ಆಟೋಮೋಟಿವ್ ಟೈರ್ ವಲಯದ ರಾಷ್ಟ್ರೀಯ ಉದ್ಯಮ ಸಂಸ್ಥೆಯಾದ ಆಟೋಮೋಟಿವ್ ಟೈರ್ ತಯಾರಕರ ಸಂಘದ (ATMA) ಹೊಸ ಅಧ್ಯಕ್ಷರಾಗಿ ಯಾರು ಆಯ್ಕೆಯಾಗಿದ್ದಾರೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚಿಗೆ ಯಾವ ಬ್ಯಾಂಕ್ 'ನೇಷನ್ ಫಸ್ಟ್ ಟ್ರಾನ್ಸಿಟ್ ಕಾರ್ಡ್' ಅನ್ನು ಪ್ರಾರಂಭಿಸಿದೆ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಭಾರತೀಯ ಸೇನೆಯ 2024ರ ಪ್ರಥಮ ಸೇನಾ ಕಮಾಂಡರ್ಸ್ ಸಮ್ಮೇಳನ _________________ ನಲ್ಲಿ ನಡೆಯಲಿದೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಇತ್ತೀಚೆಗೆ ಹಂದಿ ಭ್ರೂಣದೊಳಗೆ ಮಾನವ ಮೂತ್ರಪಿಂಡಗಳನ್ನು ಯಾವ ದೇಶದ ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಇತ್ತೀಚೆಗೆ, ಯಾವ ಸಂಸ್ಥೆಯು ಕರೋನವೈರಸ್ಗಳಿಗಾಗಿ ಹೊಸ ನೆಟ್ವರ್ಕ್ ಅನ್ನು ಪ್ರಾರಂಭಿಸಿದೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಬ್ಯಾಂಕ್ ಆಫ್ ಮಹಾರಾಷ್ಟ್ರದ ನೂತನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (MD ಮತ್ತು CEO) ಯಾರು ನೇಮಕಗೊಂಡಿದ್ದಾರೆ.