Daily Quizzes

Daily Quiz 30-03-2024

30 ಮಾರ್ಚ್ 2024 • 10 ಪ್ರಶ್ನೆಗಳು
0 / 10
ಪ್ರಶ್ನೆ 1 / 10
ಪ್ರಶ್ನೆ 1 / Question 1 1 Mark
ಈ ಕೆಳಗಿನ ಹೇಳಿಕೆಗಳನ್ನು ಗಮನಿಸಿ ಸಂಕೇತಗಳ ಸಹಾಯದಿಂದ ಉತ್ತರಿಸಿ.
1) ಮಾಜಿ ಉಪಪ್ರಧಾನಿ ಎಲ್.ಕೆ ಅಡ್ವಾಣಿ, ಮಾಜಿ ಪ್ರಧಾನಿಗಳಾದ ದಿ. ಪಿ.ವಿ ನರಸಿಂಹರಾವ್,ಚೌಧರಿ ಚರಣ್ ಸಿಂಗ್, ಬಿಹಾರದ ಮಾಜಿ ಸಿಎಂ ಕರ್ಪೂರಿ ಠಾಕೂರ್, ಕೃಷಿ ವಿಜ್ಞಾನಿ ಡಾ.ಎಂ.ಎಸ್ ಸ್ವಾಮಿನಾಥನ್ ಅವರು ಭಾರತ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.  
2) ಮಾರ್ಚ್ 30 ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದೌಪದಿ ಮುರ್ಮು ಅವರು ಭಾರತ ರತ್ನ ಪ್ರಶಸ್ತಿಯನ್ನು ಪ್ರಧಾನ ಮಾಡಿದ್ದಾರೆ
ಸಂಕೇತಗಳು :
ಪರೀಕ್ಷಾ ಸಿದ್ಧತೆ ಸಂಪನ್ಮೂಲಗಳು