Loading...
KPSC Vaani
Login
Flash news
Job news
Current Affairs
Buy books
Practice Papers
Quizzes
Question Papers
Shorts
Study Materials
Institutes
Cut Offs
Blogs
Contact Us
About Us
Login / Register
More
Institutes
Cut Offs
Blogs
Contact Us
About Us
Login
Register
×
Warning!
Enter minimum 2 characters.
Daily Quizzes
Quiz 22-07-2024
22 ಜುಲೈ 2024 • 10 ಪ್ರಶ್ನೆಗಳು
0
/ 10
ಪ್ರಶ್ನೆ
1
/ 10
View All
Reset
1
2
3
4
5
6
7
8
9
10
ಪ್ರಶ್ನೆ 1 / Question 1
1 Mark
ಪ್ರತಿ ವರ್ಷ ವಿಶ್ವ ಮೆದುಳಿನ ದಿನವನ್ನು ಯಾವಾಗ ಆಚರಿಸಲಾಗುತ್ತದೆ ?
A
ಜುಲೈ 21
B
ಜುಲೈ 22
C
ಜುಲೈ 20
D
ಜುಲೈ 23
ವಿವರಣೆ / Explanation:
ಪ್ರಶ್ನೆ 2 / Question 2
1 Mark
ಕೇಸರಿ, ಬಿಳಿ, ಹಸಿರು ಬಣ್ಣಗಳ ನಡುವೆ ಚಕ್ರವನ್ನು ಒಳಗೊಂಡ ಭಾರತದ ತ್ರಿವರ್ಣ ಧ್ವಜವನ್ನು ಯಾರು ರಚಿಸಿದ್ದಾರೆ.
A
ವೆಂಕಯ್ಯ ನಾಯ್ಡು
B
ವೆಂಕಟ ರತ್ನಂ
C
ಪಿಂಗಳಿ ವೆಂಕಯ್ಯ
D
ದಾದಾಭಾಯಿ ನವರೋಜಿ
ವಿವರಣೆ / Explanation:
ಪ್ರಶ್ನೆ 3 / Question 3
1 Mark
2024 ರ ವಿಶ್ವ ಮೆದುಳಿನ ದಿನದ ಥೀಮ್ ಏನು ?
A
"ಮೆದುಳಿನ ಆರೋಗ್ಯ ಮತ್ತು ತಡೆಗಟ್ಟುವಿಕೆ"
B
"ಎಲ್ಲರಿಗೂ ಮೆದುಳಿನ ಆರೋಗ್ಯ"
C
"ಮೆದುಳಿನ ಆರೋಗ್ಯ ಮತ್ತು ಅಂಗವೈಕಲ್ಯ: ಯಾರನ್ನೂ ಬಿಡಬೇಡಿ"
D
"ಮಲ್ಟಿಪಲ್ ಸ್ಕ್ಲೆರೋಸಿಸ್ ಅನ್ನು ನಿಲ್ಲಿಸಿ"
ವಿವರಣೆ / Explanation:
ಪ್ರಶ್ನೆ 4 / Question 4
1 Mark
ಇತ್ತೀಚಿಗೆ ಯೂರೋಪಿಯನ್ ಕಮಿಷನ್ ನ ನೂತನ್ ಅಧ್ಯಕ್ಷರಾಗಿ ಯಾರು ಆಯ್ಕೆಯಾಗಿದ್ದಾರೆ.
A
ಟಿಮ್ಮರ್ಮ್ಯಾನ್ಸ್
B
ಬರೋಸೊ
C
ಡೇನಿಯಲ್ ಕೊಹ್ನ್-ಬೆಂಡಿಟ್
D
ಉರ್ಸುಲಾ ವಾನ್ ಡೆರ್ ಲೇಯೆನ್
ವಿವರಣೆ / Explanation:
ಪ್ರಶ್ನೆ 5 / Question 5
1 Mark
ಭಾರತದಲ್ಲಿ ಪ್ರತಿ ವರ್ಷ ರಾಷ್ಟ್ರೀಯ ಧ್ವಜ ದಿನವನ್ನು ಯಾವಾಗ ಆಚರಿಸಲಾಗುತ್ತದೆ.?
A
ಜುಲೈ 18
B
ಜುಲೈ 21
C
ಜುಲೈ 22
D
ಜುಲೈ 19
ವಿವರಣೆ / Explanation:
ಪ್ರಶ್ನೆ 6 / Question 6
1 Mark
ಭಾರತದ ಟೆನಿಸ್ ದಿಗ್ಗಜರಾದ ವಿಜಯ್ ಅಮೃತರಾಜ್ ಮತ್ತು ಲಿಯಾಂಡರ್ ಪೇಸ್ ಅವರಿಗೆ ___________ ಪ್ರಶಸ್ತಿಯನ್ನು ನೀಡಲಾಗಿದೆ.
A
ಟೆನಿಸ್ ಶೈಕ್ಷಣಿಕ ಅರ್ಹತೆ ಪ್ರಶಸ್ತಿ
B
ಅಂತರರಾಷ್ಟ್ರೀಯ ಟೆನಿಸ್ ಹಾಲ್ ಆಫ್ ಫೇಮ್
C
ಸುವರ್ಣ ಸಾಧನೆ ಪ್ರಶಸ್ತಿ
D
ಡೇವಿಸ್ ಕಪ್ ಎಕ್ಸಲೆನ್ಸ್ ಪ್ರಶಸ್ತಿ
ವಿವರಣೆ / Explanation:
ಪ್ರಶ್ನೆ 7 / Question 7
1 Mark
ಇತ್ತೀಚಿಗೆ ಕೇಂದ್ರ ಲೋಕಸೇವಾ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದವರು ಯಾರು ?
A
ಪ್ರದೀಪ್ ಕುಮಾರ್ ಜೋಶಿ
B
ಡಾ.ಮನೋಜ್ ಸೋನಿ
C
ಅರವಿಂದ್ ಸಕ್ಸೇನಾ
D
ದೀಪಕ್ ಗುಪ್ತಾ
ವಿವರಣೆ / Explanation:
ಪ್ರಶ್ನೆ 8 / Question 8
1 Mark
ಇತ್ತೀಚಿಗೆ ಒಂದೇ ನಿಮಿಷದಲ್ಲಿ ನೋವಿಲ್ಲದೆ ಸಾಯಿಸುವ ಯಂತ್ರ ಆವಿಷ್ಕರಿಸಿದ ದೇಶ ಯಾವುದು ?
A
ಸ್ವಿಟ್ಜರ್ಲೆಂಡ್
B
ಪ್ಯಾರಿಸ್
C
ನೆದರ್ಲ್ಯಾಂಡ್
D
ಸ್ಪೇನ್
ವಿವರಣೆ / Explanation:
ಪ್ರಶ್ನೆ 9 / Question 9
1 Mark
ಇತ್ತೀಚಿಗೆ 'ಹಸೀನಾ ಅಂಡ್ ಅದರ್ ಸ್ಟೋರೀಸ್' ಕೃತಿಯು __________ ಪ್ರಶಸ್ತಿಗೆ ಆಯ್ಕೆಯಾಗಿದೆ ?
A
PEN ಪಿಂಟರ್ ಪ್ರಶಸ್ತಿ
B
'ಇಂಗ್ಲಿಷ್ ಪೆನ್'
C
PEN ಹೆಸ್ಸೆಲ್-ಟಿಲ್ಟ್ಮ್ಯಾನ್ ಪ್ರಶಸ್ತಿ
D
PEN/Ackerley ಪ್ರಶಸ್ತಿ
ವಿವರಣೆ / Explanation:
ಪ್ರಶ್ನೆ 10 / Question 10
1 Mark
ಯಾವ ರಾಜ್ಯ ಸರ್ಕಾರ ಇತ್ತೀಚೆಗೆ ರಾಜೀವ್ ಗಾಂಧಿ ನಾಗರಿಕ ಅಭಯ ಹಸ್ತಮ್ ಯೋಜನೆಯನ್ನು ಪ್ರಾರಂಭಿಸಿತು?
A
ಮಹಾರಾಷ್ಟ್ರ
B
ಕರ್ನಾಟಕ
C
ತೆಲಂಗಾಣ
D
ಅಸ್ಸಾಂ
ವಿವರಣೆ / Explanation:
Previous
Next
ಪರೀಕ್ಷೆಯನ್ನು ಮುಕ್ತಾಯಗೊಳಿಸಿ (Submit Quiz)
ಅಭಿನಂದನೆಗಳು!
ಕ್ವಿಜ್ ಯಶಸ್ವಿಯಾಗಿ ಪೂರ್ಣಗೊಂಡಿದೆ
0%
ಒಟ್ಟು
10
ಸರಿ
0
ತಪ್ಪು
0
Login
to save your scores and track ranking.
ವಿವರವಾದ ಫಲಿತಾಂಶ (View Results)
Retake Quiz
Next Daily Quiz
Share Quiz:
WhatsApp
Telegram
Copy Link
Copied!
Previous Quiz
Next Quiz
ಪರೀಕ್ಷಾ ಸಿದ್ಧತೆ ಸಂಪನ್ಮೂಲಗಳು
Current Affairs
Weekly Tests
Question Papers