Loading...
KPSC Vaani
Login
Flash news
Job news
Current Affairs
Buy books
Practice Papers
Quizzes
Question Papers
Shorts
Study Materials
Institutes
Cut Offs
Blogs
Contact Us
About Us
Login / Register
More
Institutes
Cut Offs
Blogs
Contact Us
About Us
Login
Register
×
Warning!
Enter minimum 2 characters.
Daily Quizzes
Quiz 11-09-2024
11 ಸೆಪ್ಟೆಂಬರ್ 2024 • 10 ಪ್ರಶ್ನೆಗಳು
0
/ 10
ಪ್ರಶ್ನೆ
1
/ 10
View All
Reset
1
2
3
4
5
6
7
8
9
10
ಪ್ರಶ್ನೆ 1 / Question 1
1 Mark
ಪ್ರತಿ ವರ್ಷ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನವನ್ನು ಯಾವಾಗ ಆಚರಿಸಲಾಗುತ್ತದೆ.
A
ಸೆಪ್ಟೆಂಬರ್ 12
B
ಸೆಪ್ಟೆಂಬರ್ 09
C
ಸೆಪ್ಟೆಂಬರ್ 10
D
ಸೆಪ್ಟೆಂಬರ್ 11
ವಿವರಣೆ / Explanation:
ಪ್ರಶ್ನೆ 2 / Question 2
1 Mark
ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಗಾಗಿ ರಾಜ್ಯ ಮಿಷನ್ ನಿರ್ದೇಶಕರಾಗಿ ಯಾರು ನೇಮಕಗೊಂಡಿದ್ದಾರೆ.
A
ಅರುಣ್ ಗೋಯಲ್
B
ನವೀನ್ ಭಟ್
C
ಡಾ. ವಿನಯ್ ಗೋಯಲ್
D
ಶ್ರೀನಿವಾಸ್
ವಿವರಣೆ / Explanation:
ಪ್ರಶ್ನೆ 3 / Question 3
1 Mark
ಇತ್ತೀಚಿಗೆ ಎಷ್ಟನೇ ಚೆಸ್ ಒಲಿಂಪಿಯಾಡ್ ಹಂಗೇರಿಯ ರಾಜಧಾನಿ ಬುಡಾಪೆಸ್ಟ್ ನಲ್ಲಿ ನಡೆಯಲಿದೆ.
A
41 ನೇ
B
45 ನೇ
C
55 ನೇ
D
48 ನೇ
ವಿವರಣೆ / Explanation:
ಪ್ರಶ್ನೆ 4 / Question 4
1 Mark
ಇತ್ತೀಚೆಗೆ ಅಬ್ದೆಲ್ ಮದ್ಜೀದ್ ಟೆಬ್ಬೌನ್ ಅವರು ಯಾವ ದೇಶದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ?
A
ಅಲ್ಜೀರಿಯಾ
B
ಇರಾನ್
C
ವಿಯೆಟ್ನಾಂ
D
ಆಸ್ಟ್ರೇಲಿಯಾ
ವಿವರಣೆ / Explanation:
ಪ್ರಶ್ನೆ 5 / Question 5
1 Mark
ಇತ್ತೀಚಿಗೆ ಅಧಿಕೃತ ಭಾಷೆಯ ಸಂಸದೀಯ ಸಮಿತಿಯ ಅಧ್ಯಕ್ಷರಾಗಿ _____________ ಅವರು ಅವಿರೋಧವಾಗಿ ಮರು ಆಯ್ಕೆಯಾಗಿದ್ದಾರೆ.
A
ಪ್ರಲ್ಹಾದ್ ಜೋಶಿ
B
ಜಿ.ಪರಮೇಶ್ವರ್
C
ಎಂ.ಬಿ.ಪಾಟೀಲ್
D
ಅಮಿತ್ ಶಾ
ವಿವರಣೆ / Explanation:
ಪ್ರಶ್ನೆ 6 / Question 6
1 Mark
ಇತ್ತೀಚಿಗೆ ಇಂಟರ್ನ್ಯಾಷನಲ್ ಸೌರ ಒಕ್ಕೂಟ (ISA) ದಲ್ಲಿ ನೇಪಾಳ ಎಷ್ಟನೇ ದೇಶವಾಗಿದೆ ?
A
99 ನೇ
B
100 ನೇ
C
101 ನೇ
D
96 ನೇ
ವಿವರಣೆ / Explanation:
ಪ್ರಶ್ನೆ 7 / Question 7
1 Mark
ಇತ್ತೀಚೆಗೆ ಏಷ್ಯನ್ ಕಿಂಗ್ ರಣಹದ್ದುಗಳಿಗಾಗಿ ಭಾರತದ ಮೊದಲ ಸಂರಕ್ಷಣೆ ಮತ್ತು ಸಂತಾನೋತ್ಪತ್ತಿ ಕೇಂದ್ರವನ್ನು ಎಲ್ಲಿ ಉದ್ಘಾಟಿಸಲಾಯಿತು?
A
ಇಂದೋರ್, ಮಧ್ಯ ಪ್ರದೇಶ
B
ಗೋರಖ್ಪುರ, ಉತ್ತರ ಪ್ರದೇಶ
C
ಜೈಸಲ್ಮೇರ್, ರಾಜಸ್ಥಾನ
D
ಮಸ್ಸೂರಿ, ಹಿಮಾಚಲ ಪ್ರದೇಶ
ವಿವರಣೆ / Explanation:
ಪ್ರಶ್ನೆ 8 / Question 8
1 Mark
ಇತ್ತೀಚೆಗೆ ಯಾವ ಬ್ಯಾಂಕ್ ತನ್ನ ಪ್ರಮುಖ 'ಆಶಾ ವಿದ್ಯಾರ್ಥಿವೇತನ ಕಾರ್ಯಕ್ರಮ'ದ ಮೂರನೇ ಆವೃತ್ತಿಯನ್ನು ಪರಿಚಯಿಸಿದೆ?
A
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
B
ಕೆನರಾ ಬ್ಯಾಂಕ್
C
ಆಕ್ಸಿಸ್ ಬ್ಯಾಂಕ್
D
HDFC ಬ್ಯಾಂಕ್
ವಿವರಣೆ / Explanation:
ಪ್ರಶ್ನೆ 9 / Question 9
1 Mark
ಪ್ರಧಾನಮಂತ್ರಿ ಆವಾಸ್ ಯೋಜನೆ-ನಗರ (PMAY-U) 2.0 ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಎಷ್ಟು ಸರ್ಕಾರಿ ಸಹಾಯವನ್ನು ಒದಗಿಸಲಾಗುತ್ತದೆ?
A
2.50 ಲಕ್ಷ ರೂ.
B
2.52 ಲಕ್ಷ ರೂ.
C
3.50 ಲಕ್ಷ ರೂ.
D
2.00 ಲಕ್ಷ ರೂ.
ವಿವರಣೆ / Explanation:
ಪ್ರಶ್ನೆ 10 / Question 10
1 Mark
ಇತ್ತೀಚೆಗೆ ರೈಲು ಅಪಘಾತಗಳನ್ನು ತಡೆಗಟ್ಟಲು ಉತ್ತರ ಬಂಗಾಳದಲ್ಲಿ ಯಾವ ಸರ್ಕಾರ ಪ್ರಾಧಿಕಾರವು ಹೆಲ್ಮೆಟ್ ಕ್ಯಾಮೆರಾ ವ್ಯವಸ್ಥೆಯನ್ನು ಪರಿಚಯಿಸಿತು?
A
ಭಾರತದ ಕೇಂದ್ರ ವಿದ್ಯುತ್ ಪ್ರಾಧಿಕಾರ
B
ಭಾರತದ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ
C
ಭಾರತೀಯ ರೈಲ್ವೆ
D
ಭಾರತದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ
ವಿವರಣೆ / Explanation:
Previous
Next
ಪರೀಕ್ಷೆಯನ್ನು ಮುಕ್ತಾಯಗೊಳಿಸಿ (Submit Quiz)
ಅಭಿನಂದನೆಗಳು!
ಕ್ವಿಜ್ ಯಶಸ್ವಿಯಾಗಿ ಪೂರ್ಣಗೊಂಡಿದೆ
0%
ಒಟ್ಟು
10
ಸರಿ
0
ತಪ್ಪು
0
Login
to save your scores and track ranking.
ವಿವರವಾದ ಫಲಿತಾಂಶ (View Results)
Retake Quiz
Next Daily Quiz
Share Quiz:
WhatsApp
Telegram
Copy Link
Copied!
Previous Quiz
Next Quiz
ಪರೀಕ್ಷಾ ಸಿದ್ಧತೆ ಸಂಪನ್ಮೂಲಗಳು
Current Affairs
Weekly Tests
Question Papers