Loading...
KPSC Vaani
Login
Flash news
Job news
Current Affairs
Buy books
Practice Papers
Quizzes
Question Papers
Shorts
Study Materials
Institutes
Cut Offs
Blogs
Contact Us
About Us
Login / Register
More
Institutes
Cut Offs
Blogs
Contact Us
About Us
Login
Register
×
Warning!
Enter minimum 2 characters.
Daily Quizzes
Quiz 21-09-2024
21 ಸೆಪ್ಟೆಂಬರ್ 2024 • 10 ಪ್ರಶ್ನೆಗಳು
0
/ 10
ಪ್ರಶ್ನೆ
1
/ 10
View All
Reset
1
2
3
4
5
6
7
8
9
10
ಪ್ರಶ್ನೆ 1 / Question 1
1 Mark
2024ರ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಯಾರು ಉದ್ಘಾಟಿಸಲಿದ್ದಾರೆ.
A
ದ್ರೌಪದಿ ಮುರ್ಮ
B
ಹಂ.ಪ.ನಾಗರಾಜಯ್ಯ
C
ಸುಧಾ ಮೂರ್ತಿ
D
ಹಂಸಲೇಖ
ವಿವರಣೆ / Explanation:
ಪ್ರಶ್ನೆ 2 / Question 2
1 Mark
ಪ್ರತಿ ವರ್ಷ ಪ್ರಪಂಚದಾದ್ಯಂತ ಅಂತಾರಾಷ್ಟ್ರೀಯ ಶಾಂತಿ ದಿನವನ್ನು (IDP) ಯಾವಾಗ ಆಚರಿಸಲಾಗುತ್ತದೆ.
A
ಸೆಪ್ಟೆಂಬರ್ 21
B
ಸೆಪ್ಟೆಂಬರ್ 22
C
ಸೆಪ್ಟೆಂಬರ್ 23
D
ಸೆಪ್ಟೆಂಬರ್ 19
ವಿವರಣೆ / Explanation:
ಪ್ರಶ್ನೆ 3 / Question 3
1 Mark
ಇತ್ತೀಚಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 400 ವಿಕೆಟ್ಗಳನ್ನು ಪಡೆದ 10ನೇ ಭಾರತದ ಬೌಲರ್ ಯಾರು ?
A
ರೋಹಿತ್ ಶರ್ಮ
B
ಶುಭ್ ಮನ್ ಗಿಲ್
C
ಜಸ್ಪ್ರೀತ್ ಬುಮ್ರಾ
D
ಸೂರ್ಯಕುಮಾರ್ ಯಾದವ್
ವಿವರಣೆ / Explanation:
ಪ್ರಶ್ನೆ 4 / Question 4
1 Mark
ಇತ್ತೀಚಿಗೆ ಯಾವ ರಾಜ್ಯ ಸರ್ಕಾರವು ಎಂಬಿಬಿಎಸ್ ಪದವಿಯನ್ನು ಹಿಂದಿ ಭಾಷೆಯಲ್ಲಿ ಪರಿಚಯಿಸಲು ನಿರ್ಧರಿಸಿದೆ.
A
ಛತ್ತೀಸ್ ಗಢ
B
ಮಧ್ಯಪ್ರದೇಶ
C
ಗುಜರಾತ್
D
ರಾಜ್ಯಸ್ಥಾನ
ವಿವರಣೆ / Explanation:
ಪ್ರಶ್ನೆ 5 / Question 5
1 Mark
ಅಂತಾರಾಷ್ಟ್ರೀಯ ಶಾಂತಿ ದಿನದ 2024 ರ ಥೀಮ್ ಏನು ?
A
ವರ್ಣಭೇದ ನೀತಿಯನ್ನು ಕೊನೆಗೊಳಿಸಿ, ಶಾಂತಿಯನ್ನು ನಿರ್ಮಿಸಿ
B
ಮಾನವೀಯತೆ
C
ವಿಶ್ವಾದ್ಯಂತ ಶಾಂತಿ ಮತ್ತು ಸುರಕ್ಷತೆ
D
ಶಾಂತಿಯ ಸಂಸ್ಕೃತಿಯನ್ನು ಬೆಳೆಸುವುದು
ವಿವರಣೆ / Explanation:
ಪ್ರಶ್ನೆ 6 / Question 6
1 Mark
ಇತ್ತೀಚಿಗೆ ವಿಶ್ವ ಬಾಕ್ಸಿಂಗ್ ಚಾಂಪಿಯನ್ ನಿಖತ್ ಜರೀನ್ ಅವರು ಯಾವ ರಾಜ್ಯದ ಪೊಲೀಸ್ ಉಪ ಅಧೀಕ್ಷಕರಾಗಿ (ವಿಶೇಷ ಪೊಲೀಸ್) ಸೇರ್ಪಡೆಗೊಂಡಿದ್ದಾರೆ.
A
ತೆಲಂಗಾಣ
B
ಪಂಜಾಬ್
C
ರಾಜಸ್ತಾನ್
D
ಒಡಿಶಾ
ವಿವರಣೆ / Explanation:
ಪ್ರಶ್ನೆ 7 / Question 7
1 Mark
2024 ರ ರಾಜ್ಯ ಆಹಾರ ಸುರಕ್ಷತಾ ಸೂಚ್ಯಂಕ (SFSI) ದ ಪ್ರಕಾರ ಕೇರಳ ಎಷ್ಟನೇ ಸ್ಥಾನದಲ್ಲಿದೆ ?
A
ಮೂರನೇ ಸ್ಥಾನ
B
ಐದನೇ ಸ್ಥಾನ
C
ಮೊದಲನೇ ಸ್ಥಾನ
D
ಆರನೇ ಸ್ಥಾನ
ವಿವರಣೆ / Explanation:
ಪ್ರಶ್ನೆ 8 / Question 8
1 Mark
ಇತ್ತೀಚಿಗೆ ಯಾವ ಕಂಪನಿಯು ತನ್ನ ಕಾರ್ಯಾಚರಣೆಗಳ ಡಿಜಿಟಲ್ ರೂಪಾಂತರವನ್ನು ಹೆಚ್ಚಿಸಲು UK-ಮೂಲದ ಸಮುದಾಯ ಬ್ಯಾಂಕ್ ಮೆಟ್ರೋ ಬ್ಯಾಂಕ್ನೊಂದಿಗೆ ಸಹಕರಿಸಿದೆ?
A
ಹೆಚ್.ಸಿ.ಎಲ್
B
ಇನ್ಫೋಸಿಸ್
C
ಐಬಿಎಂ
D
ವಿಪ್ರೋ
ವಿವರಣೆ / Explanation:
ಪ್ರಶ್ನೆ 9 / Question 9
1 Mark
ಇತ್ತೀಚಿಗೆ ಯಾವ ರಾಜ್ಯವು 14 ನೇ ಹಾಕಿ ಇಂಡಿಯಾ ಜೂನಿಯರ್ ಪುರುಷರ ರಾಷ್ಟ್ರೀಯ ಚಾಂಪಿಯನ್ಶಿಪ್ 2024 ಅನ್ನು ಗೆದ್ದಿದೆ?
A
ಉತ್ತರ ಪ್ರದೇಶ
B
ಪಂಜಾಬ್
C
ಗುಜರಾತ್
D
ಹರಿಯಾಣ
ವಿವರಣೆ / Explanation:
ಪ್ರಶ್ನೆ 10 / Question 10
1 Mark
'ಒಂದು ರಾಷ್ಟ್ರ, ಒಂದು ಚುನಾವಣೆ' ಪ್ರಸ್ತಾವನೆಯ ಮುಖ್ಯ ಉದ್ದೇಶವೇನು
A
ಚುನಾವಣೆಗಳ ಸಂಖ್ಯೆಯನ್ನು ಕಡಿಮೆ ಮಾಡಲು
B
ಸ್ಥಳೀಯ ಚುನಾವಣೆಗಳನ್ನು ಮಾತ್ರ ಉತ್ತೇಜಿಸಲು
C
ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು
D
ಚುನಾವಣಾ ವೆಚ್ಚವನ್ನು ಹೆಚ್ಚಿಸಲು
ವಿವರಣೆ / Explanation:
Previous
Next
ಪರೀಕ್ಷೆಯನ್ನು ಮುಕ್ತಾಯಗೊಳಿಸಿ (Submit Quiz)
ಅಭಿನಂದನೆಗಳು!
ಕ್ವಿಜ್ ಯಶಸ್ವಿಯಾಗಿ ಪೂರ್ಣಗೊಂಡಿದೆ
0%
ಒಟ್ಟು
10
ಸರಿ
0
ತಪ್ಪು
0
Login
to save your scores and track ranking.
ವಿವರವಾದ ಫಲಿತಾಂಶ (View Results)
Retake Quiz
Next Daily Quiz
Share Quiz:
WhatsApp
Telegram
Copy Link
Copied!
Previous Quiz
Next Quiz
ಪರೀಕ್ಷಾ ಸಿದ್ಧತೆ ಸಂಪನ್ಮೂಲಗಳು
Current Affairs
Weekly Tests
Question Papers