Loading...
KPSC Vaani
Login
Flash news
Job news
Current Affairs
Buy books
Practice Papers
Quizzes
Question Papers
Shorts
Study Materials
Institutes
Cut Offs
Blogs
Contact Us
About Us
Login / Register
More
Institutes
Cut Offs
Blogs
Contact Us
About Us
Login
Register
×
Warning!
Enter minimum 2 characters.
Daily Quizzes
Quiz 08-10-2024
08 ಅಕ್ಟೋಬರ್ 2024 • 10 ಪ್ರಶ್ನೆಗಳು
0
/ 10
ಪ್ರಶ್ನೆ
1
/ 10
View All
Reset
1
2
3
4
5
6
7
8
9
10
ಪ್ರಶ್ನೆ 1 / Question 1
1 Mark
ಇತ್ತೀಚಿಗೆ ಈ ಕೆಳಗಿನವುರುಗಳಲ್ಲಿ ಯಾರಿಗೆ 2024 ರ ಶರೀರಶಾಸ್ತ್ರ ಅಥವಾ ವೈದ್ಯಕೀಯ ನೊಬೆಲ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ ?
A
ಕ್ಯಾಟಲಿನ್ ಕಾರಿಕೋ ಮತ್ತು ಡ್ರೂ ವೈಸ್ಮನ್
B
ಪಿಯರೆ ಅಗೋಸ್ಟಿನಿ, ಫೆರೆಂಕ್ ಕ್ರೌಸ್ಜ್ ಮತ್ತು ಆನ್ನೆ ಎಲ್'ಹುಲ್ಲಿಯರ್
C
ಅಲೈನ್ ಆಸ್ಪೆಕ್ಟ್, ಜಾನ್ ಕ್ಲೌಸರ್ ಮತ್ತು ಆಂಟನ್ ಝೈಲಿಂಗರ್
D
ವಿಕ್ಟರ್ ಆಂಬ್ರೋಸ್ ಮತ್ತು ಗ್ಯಾರಿ ರುವ್ಕುನ್
ವಿವರಣೆ / Explanation:
ಪ್ರಶ್ನೆ 2 / Question 2
1 Mark
ಪ್ರತಿ ವರ್ಷ ಭಾರತೀಯ ವಾಯುಪಡೆಯ ಸಂಸ್ಥಾಪನಾ ದಿನವನ್ನು ಯಾವಾಗ ಆಚರಿಸಲಾಗುತ್ತದೆ.
A
ಅಕ್ಟೋಬರ್ 8
B
ಅಕ್ಟೋಬರ್ 9
C
ಅಕ್ಟೋಬರ್ 4
D
ಅಕ್ಟೋಬರ್ 10
ವಿವರಣೆ / Explanation:
ಪ್ರಶ್ನೆ 3 / Question 3
1 Mark
ಇತ್ತೀಚಿಗೆ ಫ್ರಾನ್ಸ್ ದೇಶದ ಭಾರತದ ರಾಯಭಾರಿಯನ್ನಾಗಿ ಯಾರನ್ನು ನೇಮಕ ಮಾಡಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಇಲಾಖೆ ತಿಳಿಸಿದೆ.
A
ಅಜಿತ್ ವಿನಾಯಕ ಗುಪ್ತೆ
B
ಸಂಜೀವ್ ಕುಮಾರ್ ಸಿಂಗ್ಲಾ
C
ಗೋಪಾಲ ಬಾಗಲೆ
D
ಮೊನಿಕಾ ಕಪಿಲ್ ಮೊಹ್ತಾ
ವಿವರಣೆ / Explanation:
ಪ್ರಶ್ನೆ 4 / Question 4
1 Mark
ಇತ್ತೀಚಿಗೆ ನಿವೃತ್ತಿ ಘೋಷಿಸಿದ ಭಾರತದ ಸ್ಟಾರ್ ಜಿಮ್ನಾಸ್ಟ್ ದೀಪಾ ಕರ್ಮಾಕರ್ ಅವರು ಯಾವ ಕ್ರೀಡೆಗೆ ಸಂಬಂಧಿಸಿದ್ದಾರೆ.
A
ಹಾಕಿ
B
ಸೈಕ್ಲಿಂಗ್
C
ಜಿಮ್ನಾಸ್ಟಿಕ್ಸ್
D
ಆರ್ಚರಿ
ವಿವರಣೆ / Explanation:
ಪ್ರಶ್ನೆ 5 / Question 5
1 Mark
ಇತ್ತೀಚಿಗೆ ಶ್ರೀಲಂಕಾ ಕ್ರಿಕೆಟ್ ತಂಡದ ಪೂರ್ಣಾವಧಿಯ ಮುಖ್ಯ ಕೋಚ್ ಆಗಿ ಯಾರನ್ನು ನೇಮಕ ಮಾಡಲಾಗಿದೆ.
A
ಗೌತಮ್ ಗಂಭೀರ್
B
ಸನತ್ ಜಯಸೂರ್ಯ
C
ಡಬ್ಲ್ಯುವಿ ರಾಮನ್
D
ರಾಹುಲ್ ದ್ರಾವಿಡ್
ವಿವರಣೆ / Explanation:
ಪ್ರಶ್ನೆ 6 / Question 6
1 Mark
ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿಯವರು 2001ರ ಅಕ್ಟೋಬರ್ 7ರಂದು ಪ್ರಮಾಣವಚನ ಸ್ವೀಕರಿಸಿದ್ದರ ಸ್ಮರಣಾರ್ಥವಾಗಿ 'ವಿಕಾಸ ಸಪ್ತಾಹ' ಆಯೋಜಿಸಲು ಯಾವ ರಾಜ್ಯ ಸರಕಾರ ನಿರ್ಧರಿಸಿದೆ.
A
ಗುಜರಾತ್
B
ರಾಜಸ್ತಾನ್
C
ಸಿಕ್ಕಿಂ
D
ಮಹಾರಾಷ್ಟ್ರ
ವಿವರಣೆ / Explanation:
ಪ್ರಶ್ನೆ 7 / Question 7
1 Mark
2024ರ ಭಾರತೀಯ ವಾಯುಪಡೆ ದಿನದ ಥೀಮ್ ಏನು ?
A
IAF - ಗಡಿ ಮೀರಿದ ವಾಯುಶಕ್ತಿ
B
ಆಕಾಶವನ್ನು ವೈಭವದಿಂದ ಸ್ಪರ್ಶಿಸಿ
C
"ಸಕ್ಷಮ, ಸಶಕ್ತ ಮತ್ತು ಆತ್ಮನಿರ್ಭರ" (ಸಮರ್ಥ, ಶಕ್ತಿಯುತ ಮತ್ತು ಸ್ವಾವಲಂಬಿ)
D
ವಾಯುಪ್ರದೇಶವನ್ನು ರಕ್ಷಿಸುವ ಮತ್ತು ಸಶಸ್ತ್ರ ಸಂಘರ್ಷಗಳ ಸಮಯದಲ್ಲಿ ವೈಮಾನಿಕ ಯುದ್ಧವನ್ನು ನಡೆಸುವ ಜವಾಬ್ದಾರಿ
ವಿವರಣೆ / Explanation:
ಪ್ರಶ್ನೆ 8 / Question 8
1 Mark
ಇತ್ತೀಚಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ಮಾಜಿ ಪ್ರಧಾನ ನಿರ್ದೇಶಕರಾದ ಸುಬ್ಬಯ್ಯ ಅಯ್ಯಪ್ಪನ್ ಅವರಿಗೆ ಯಾವ ಪ್ರಶಸ್ತಿ ನೀಡಲಾಗುತ್ತದೆ ?
A
ಶಿವಯೋಗಿ ಶಿವಾಚಾರ್ಯ
B
ರಾಮಾನುಜನ್ ಪ್ರಶಸ್ತಿ
C
ಕನ್ನಡ ಸಾಹಿತ್ಯ ಪ್ರಶಸ್ತಿ
D
ಭಾಸ್ಕರಾಚಾರ್ಯ ಪ್ರಶಸ್ತಿ
ವಿವರಣೆ / Explanation:
ಪ್ರಶ್ನೆ 9 / Question 9
1 Mark
ಇತ್ತೀಚಿಗೆ ಯಾವ ರಾಜ್ಯ ಸರ್ಕಾರವು ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ "ನಿಜುತ್ ಮೊಯಿನಾ ಯೋಜನೆ" ಅನ್ನು ಪ್ರಾರಂಭಿಸಿದೆ?
A
ಮಣಿಪುರ
B
ಅಸ್ಸಾಂ
C
ಮಿಜೋರಾಂ
D
ನಾಗಾಲ್ಯಾಂಡ್
ವಿವರಣೆ / Explanation:
ಪ್ರಶ್ನೆ 10 / Question 10
1 Mark
ಇತ್ತೀಚಿಗೆ ವಿಕ್ಟರ್ ಅಂಬ್ರೋಸ್ ಮತ್ತು ಗ್ಯಾರಿ ರುವ್ಕುನ್ ಅವರು ಯಾವ ಆವಿಷ್ಕಾರಕ್ಕಾಗಿ 2024 ರ ವೈದ್ಯಕೀಯ ನೊಬೆಲ್ ಪ್ರಶಸ್ತಿಯನ್ನು ಪಡೆದರು?
A
ಮೈಕ್ರೊಆರ್ಎನ್ಎ ಆವಿಷ್ಕಾರ
B
ಜೀನ್ ಎಡಿಟಿಂಗ್
C
ಪ್ರೋಟೀನ್ ಸಂಶ್ಲೇಷಣೆ
D
ಡಿಎನ್ಎ ಫಿಂಗರ್ಪ್ರಿಂಟಿಂಗ್
ವಿವರಣೆ / Explanation:
Previous
Next
ಪರೀಕ್ಷೆಯನ್ನು ಮುಕ್ತಾಯಗೊಳಿಸಿ (Submit Quiz)
ಅಭಿನಂದನೆಗಳು!
ಕ್ವಿಜ್ ಯಶಸ್ವಿಯಾಗಿ ಪೂರ್ಣಗೊಂಡಿದೆ
0%
ಒಟ್ಟು
10
ಸರಿ
0
ತಪ್ಪು
0
Login
to save your scores and track ranking.
ವಿವರವಾದ ಫಲಿತಾಂಶ (View Results)
Retake Quiz
Next Daily Quiz
Share Quiz:
WhatsApp
Telegram
Copy Link
Copied!
Previous Quiz
Next Quiz
ಪರೀಕ್ಷಾ ಸಿದ್ಧತೆ ಸಂಪನ್ಮೂಲಗಳು
Current Affairs
Weekly Tests
Question Papers