ಇತ್ತೀಚಿಗೆ ವಿಜಯಪುರದ ಮಮದಾಪುರ ಗ್ರಾಮ ಪಂಚಾಯಿತಿಯ 1,494.38 ಎಕರೆ ಅರಣ್ಯ ಪ್ರದೇಶಕ್ಕೆ _________ ಪರಂಪರೆಯ ತಾಣ ಎಂದು ಘೋಷಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಇತ್ತೀಚಿಗೆ ಸಾಮಾಜಿಕ ಕ್ಷೇತ್ರದಲ್ಲಿನ 2024ನೇ ಸಾಲಿನ ವಾಲ್ಮೀಕಿ ಪ್ರಶಸ್ತಿಯನ್ನು ಯಾರಿಗೆ ನೀಡಲಾಗಿದೆ ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚಿಗೆ ಭಾರತೀಯ ರೈಲ್ವೆ ಹಣಕಾಸು ನಿಗಮದ (IRFC) ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಆಗಿ ಯಾರನ್ನು ನೇಮಕ ಮಾಡಲಾಯಿತು.
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚಿಗೆ ರಂಗಭೂಮಿ ಕ್ಷೇತ್ರದ 2024ನೇ ಸಾಲಿನ ವಾಲ್ಮೀಕಿ ಪ್ರಶಸ್ತಿಯನ್ನು ಯಾರಿಗೆ ನೀಡಲಾಗಿದೆ ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಕೆಳಗಿನ ಯಾವ ರಾಷ್ಟ್ರೀಯ ಉದ್ಯಾನವನವು ಭಾರತದ ಎರಡನೇ ಚಿಟ್ಟೆ ವೈವಿಧ್ಯತೆಯ ಕೇಂದ್ರವಾಗಿ ಹೊರಹೊಮ್ಮಿದೆ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚಿಗೆ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ ರಾಷ್ಟ್ರೀಯ ಬ್ರಾಂಡ್ ಅಂಬಾಸಿಡರ್ ಎಂದು ಯಾರನ್ನು ನೇಮಕ ಮಾಡಲಾಗಿದೆ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಈ ಕೆಳಗಿನ ಹೇಳಿಕೆಗಳನ್ನು ಗಮನಿಸಿ ಸಂಕೇತಗಳ ಸಹಾಯದಿಂದ ಉತ್ತರಿಸಿರಿ:
1. ಸುಪ್ರೀಂ ಕೋರ್ಟ್ನಲ್ಲಿ ಕಣ್ಣಿಗೆ ಕಪ್ಪು ಪಟ್ಟಿ ಕಟ್ಟಿದ ನ್ಯಾಯದೇವತೆಯ ಪ್ರತಿಮೆಯ ಬದಲು ಕಣ್ಣು ತೆರೆದ ನ್ಯಾಯ ದೇವತೆಯ ಪ್ರತಿಮೆಯನ್ನು ಅನಾವರಣಗೊಳಿಸಲಾಗಿದೆ. ಹಾಗೇ ಈ ಹಿಂದಿನ ಪ್ರತಿಮೆಯ ಎಡಗೈಯಲ್ಲಿದ್ದ ಕತ್ತಿಯ ಬದಲಾಗಿ ಹೊಸ ನ್ಯಾಯದೇವತೆಯ ಕೈಯಲ್ಲಿ ಸಂವಿಧಾನದ ಪುಸ್ತಕವನ್ನು ಇರಿಸಲಾಗಿದೆ.
2. ಸಂವಿಧಾನದ ಮುಂದೆ ಎಲ್ಲರೂ ಸಮಾನರು ಎಂಬ ತತ್ವವನ್ನು ಸಾರುತ್ತಿತ್ತು. ಕೈಯಲ್ಲಿ ಆಕೆ ಹಿಡಿದಿದ್ದ ಖಡ್ಗ ಅಹಿಂಸೆಯ ಪ್ರತೀಕವಾಗಿದ್ದು, ನ್ಯಾಯವನ್ನು ತಡೆಯುವ ಆಕೆಯ ಅಧಿಕಾರ ಹಾಗೂ ಶಕ್ತಿಯ ಪ್ರತೀಕವಾಗಿತ್ತು.
ಸಂಕೇತಗಳು:
ವಿವರಣೆ / Explanation:
ಪ್ರಶ್ನೆ 8 / Question 81 Mark
ಇತ್ತೀಚೆಗೆ ಪ್ರಪಂಚದಲ್ಲಿ ಮೊದಲ ಬಾರಿಗೆ ಭಾರತವು ಯಾವುದರ ಜನಗಣತಿಯನ್ನು ನಡೆಸಿದೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಇತ್ತೀಚಿಗೆ ನಿವೃತ್ತಿಯಾಗುವ ಸರ್ಕಾರಿ ನೌಕರರ ಅನುಭವಗಳನ್ನು ಹಂಚಿಕೊಳ್ಳಲು ಸರ್ಕಾರವು ಪ್ರಾರಂಭಿಸಿರುವ ಆನ್ಲೈನ್ ವೇದಿಕೆಯ ಹೆಸರೇನು?
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚೆಗೆ ಬೀದಿ ನಾಯಿಗಳಿಗೆ ಆಹಾರವನ್ನು ಒದಗಿಸಲು ಸಲುವಾಗಿ "ನಾಯಿಗಳ ಹಬ್ಬ ಅಥವಾ ಕುಕರ್ ತಿಹಾರ್" ಎಂಬ ಯೋಜನೆಯನ್ನು ಪ್ರಾರಂಭಿಸಿದ ನಗರ ಯಾವುದು?